AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆಯಲ್ಲಿ 5ನೇ ದಿನದ ನವರಾತ್ರಿ ಉತ್ಸವ: ಚಾಮುಂಡಿ ತೊಟ್ಟಿಯಲ್ಲಿ ಸರಸ್ವತಿಗೆ ಪೂಜೆ..

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ. ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ.

ಅರಮನೆಯಲ್ಲಿ 5ನೇ ದಿನದ ನವರಾತ್ರಿ ಉತ್ಸವ: ಚಾಮುಂಡಿ ತೊಟ್ಟಿಯಲ್ಲಿ ಸರಸ್ವತಿಗೆ ಪೂಜೆ..
ಆಯೇಷಾ ಬಾನು
|

Updated on: Oct 21, 2020 | 8:24 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ.

ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ