AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆಯಲ್ಲಿ 5ನೇ ದಿನದ ನವರಾತ್ರಿ ಉತ್ಸವ: ಚಾಮುಂಡಿ ತೊಟ್ಟಿಯಲ್ಲಿ ಸರಸ್ವತಿಗೆ ಪೂಜೆ..

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ. ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ.

ಅರಮನೆಯಲ್ಲಿ 5ನೇ ದಿನದ ನವರಾತ್ರಿ ಉತ್ಸವ: ಚಾಮುಂಡಿ ತೊಟ್ಟಿಯಲ್ಲಿ ಸರಸ್ವತಿಗೆ ಪೂಜೆ..
ಆಯೇಷಾ ಬಾನು
|

Updated on: Oct 21, 2020 | 8:24 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ.

ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ.

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ