AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಸಂಭ್ರಮ ಕಣ್ತುಂಬಿಕೊಂಡ ತ್ರಿಶಿಕಾ ಕುಮಾರಿ, ಆದ್ಯವೀರ್

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬ ದಸರಾವನ್ನು ಸರಳವಾಗಿ ಮಾಡಲಾಗುತ್ತಿದೆ. ಇಂದು ಅರಮನೆಯಲ್ಲಿ ಜಂಬೂ ಸವಾರಿ ನಡೆಯಲಿದ್ದು ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ನಡುವೆ ಅರಮನೆಯಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ವೇಳೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಶಿಕಾ ಕುಮಾರಿ ಮತ್ತು ಯುವರಾಜ ಶ್ರೀ ಆದ್ಯವೀರ್ ನರಸಿಂಹರಾಜ ಒಡೆಯರ್  ವಿಜಯಯಾತ್ರೆ ವೀಕ್ಷಿಸಿದ್ದಾರೆ. ದಸರಾ ಸಂಭ್ರಮವನ್ನು ಯದುವೀರ್ ಕುಟುಂಬ ಕಣ್ತುಂಬಿ ಕೊಂಡ ದೃಶ್ಯ, ಯುವರಾಜನ ತುಂಟತನ ಕ್ಯಾಮರಾ ಕಣ್ಣಿಗೆ ಬಿದ್ದಿದೆ.

ದಸರಾ ಸಂಭ್ರಮ ಕಣ್ತುಂಬಿಕೊಂಡ ತ್ರಿಶಿಕಾ ಕುಮಾರಿ, ಆದ್ಯವೀರ್
ಆಯೇಷಾ ಬಾನು
|

Updated on: Oct 26, 2020 | 1:28 PM

Share

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬ ದಸರಾವನ್ನು ಸರಳವಾಗಿ ಮಾಡಲಾಗುತ್ತಿದೆ. ಇಂದು ಅರಮನೆಯಲ್ಲಿ ಜಂಬೂ ಸವಾರಿ ನಡೆಯಲಿದ್ದು ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ನಡುವೆ ಅರಮನೆಯಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ.

ಈ ವೇಳೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಶಿಕಾ ಕುಮಾರಿ ಮತ್ತು ಯುವರಾಜ ಶ್ರೀ ಆದ್ಯವೀರ್ ನರಸಿಂಹರಾಜ ಒಡೆಯರ್  ವಿಜಯಯಾತ್ರೆ ವೀಕ್ಷಿಸಿದ್ದಾರೆ. ದಸರಾ ಸಂಭ್ರಮವನ್ನು ಯದುವೀರ್ ಕುಟುಂಬ ಕಣ್ತುಂಬಿ ಕೊಂಡ ದೃಶ್ಯ, ಯುವರಾಜನ ತುಂಟತನ ಕ್ಯಾಮರಾ ಕಣ್ಣಿಗೆ ಬಿದ್ದಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್