AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಸಂಭ್ರಮ ಕಣ್ತುಂಬಿಕೊಂಡ ತ್ರಿಶಿಕಾ ಕುಮಾರಿ, ಆದ್ಯವೀರ್

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬ ದಸರಾವನ್ನು ಸರಳವಾಗಿ ಮಾಡಲಾಗುತ್ತಿದೆ. ಇಂದು ಅರಮನೆಯಲ್ಲಿ ಜಂಬೂ ಸವಾರಿ ನಡೆಯಲಿದ್ದು ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ನಡುವೆ ಅರಮನೆಯಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ವೇಳೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಶಿಕಾ ಕುಮಾರಿ ಮತ್ತು ಯುವರಾಜ ಶ್ರೀ ಆದ್ಯವೀರ್ ನರಸಿಂಹರಾಜ ಒಡೆಯರ್  ವಿಜಯಯಾತ್ರೆ ವೀಕ್ಷಿಸಿದ್ದಾರೆ. ದಸರಾ ಸಂಭ್ರಮವನ್ನು ಯದುವೀರ್ ಕುಟುಂಬ ಕಣ್ತುಂಬಿ ಕೊಂಡ ದೃಶ್ಯ, ಯುವರಾಜನ ತುಂಟತನ ಕ್ಯಾಮರಾ ಕಣ್ಣಿಗೆ ಬಿದ್ದಿದೆ.

ದಸರಾ ಸಂಭ್ರಮ ಕಣ್ತುಂಬಿಕೊಂಡ ತ್ರಿಶಿಕಾ ಕುಮಾರಿ, ಆದ್ಯವೀರ್
ಆಯೇಷಾ ಬಾನು
|

Updated on: Oct 26, 2020 | 1:28 PM

Share

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬ ದಸರಾವನ್ನು ಸರಳವಾಗಿ ಮಾಡಲಾಗುತ್ತಿದೆ. ಇಂದು ಅರಮನೆಯಲ್ಲಿ ಜಂಬೂ ಸವಾರಿ ನಡೆಯಲಿದ್ದು ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ನಡುವೆ ಅರಮನೆಯಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ.

ಈ ವೇಳೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಶಿಕಾ ಕುಮಾರಿ ಮತ್ತು ಯುವರಾಜ ಶ್ರೀ ಆದ್ಯವೀರ್ ನರಸಿಂಹರಾಜ ಒಡೆಯರ್  ವಿಜಯಯಾತ್ರೆ ವೀಕ್ಷಿಸಿದ್ದಾರೆ. ದಸರಾ ಸಂಭ್ರಮವನ್ನು ಯದುವೀರ್ ಕುಟುಂಬ ಕಣ್ತುಂಬಿ ಕೊಂಡ ದೃಶ್ಯ, ಯುವರಾಜನ ತುಂಟತನ ಕ್ಯಾಮರಾ ಕಣ್ಣಿಗೆ ಬಿದ್ದಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ