ಸಮಸ್ತ ಶಿಕ್ಷಕರಿಗೆ ಶುಭಾಶಯ ತಿಳಿಸಿದ ಯದುವೀರ್ ಒಡೆಯರ್
ಮೈಸೂರು: ಇಂದು ದೇಶದಾದ್ಯಂತ ಶಿಕ್ಷಕರ ದಿನಾಚರಣೆಯ ಅಂಗವಾಗಿ, ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಎಲ್ಲರಿಗೂ ಶಿಕ್ಷಣ ನೀಡುತ್ತಿರುವ ಎಲ್ಲಾ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಸಮಸ್ತ ಶಿಕ್ಷಕರಿಗೆ ಶುಭಾಶಯ ತಿಳಿಸಿರುವ ಯದುವೀರ್ ಒಡೆಯರ್ ಅವರು ತಂದೆ,ತಾಯಿ, ಗುರುವನ್ನ ದೇವರಿಗೆ ಹೋಲಿಸುತ್ತಾರೆ. ಶಿಕ್ಷಕರು ನಮಗೆ ಸಂಸ್ಕೃತಿ ಕಲಿಸಿದ್ದಾರೆ. ಆದರಿಂದ ಈ ದಿನವನ್ನ ಶಿಕ್ಷಕರಿಗಾಗಿ ಮಿಸಲಿಟ್ಟಿದ್ದಾರೆ ಎಂದಿದ್ದಾರೆ.

ಮೈಸೂರು: ಇಂದು ದೇಶದಾದ್ಯಂತ ಶಿಕ್ಷಕರ ದಿನಾಚರಣೆಯ ಅಂಗವಾಗಿ, ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಎಲ್ಲರಿಗೂ ಶಿಕ್ಷಣ ನೀಡುತ್ತಿರುವ ಎಲ್ಲಾ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ.
ಸಮಸ್ತ ಶಿಕ್ಷಕರಿಗೆ ಶುಭಾಶಯ ತಿಳಿಸಿರುವ ಯದುವೀರ್ ಒಡೆಯರ್ ಅವರು ತಂದೆ,ತಾಯಿ, ಗುರುವನ್ನ ದೇವರಿಗೆ ಹೋಲಿಸುತ್ತಾರೆ. ಶಿಕ್ಷಕರು ನಮಗೆ ಸಂಸ್ಕೃತಿ ಕಲಿಸಿದ್ದಾರೆ. ಆದರಿಂದ ಈ ದಿನವನ್ನ ಶಿಕ್ಷಕರಿಗಾಗಿ ಮಿಸಲಿಟ್ಟಿದ್ದಾರೆ ಎಂದಿದ್ದಾರೆ.




