AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಇಲ್ಲಾ ಅಂದ್ರೆ BJP ಹೊರಟು ಹೋಗುತ್ತೆ: ಹೀಗೆ ಹೇಳಿದ್ದು ಯಾರು?

ತುಮಕೂರು: ಯಡಿಯೂರಪ್ಪ ಇಲ್ಲಾ ಅಂದ್ರೆ ಬಿಜೆಪಿ ಪಾರ್ಟಿ ಹೊರಟು ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಅದೇ ಧಾಟಿಯಲ್ಲಿ ಜೆಡಿಎಸ್​ಗೆ ದೇವೇಗೌಡ, ಕಾಂಗ್ರೆಸ್​ಗೆ ಸಿದ್ದರಾಮಯ್ಯ ಇಲ್ಲಾ ಅಂದ್ರೆ ಆ ಪಾರ್ಟಿಗಳೂ ಇರೋಲ್ಲ ಎಂದು ರಾಜಣ್ಣ ಹೇಳಿದ್ದಾರೆ. ಯಡಿಯೂರಪ್ಪ ಅವರನ್ನ ಒಂದು ವರ್ಷ ಅವಧಿಗೆ ಮುಖ್ಯಮಂತ್ರಿ ಮಾಡಿರೋದು ಅಂತಾ ಆ ಪಾರ್ಟಿ ಹಿರಿಯ ಮುಖಂಡರು ಹೇಳ್ತಾರೆ. ಆದ್ರೆ ಯಡಿಯೂರಪ್ಪರನ್ನ ಬದಲಾವಣೆ ಮಾಡಿದ್ರೆ ಆ ಪಾರ್ಟಿ ಹೊರಟು ಹೋಗುತ್ತೆ ಎಂದು ರಾಜಣ್ಣ ಹೇಳಿದ್ದಾರೆ. ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್ […]

ಯಡಿಯೂರಪ್ಪ ಇಲ್ಲಾ ಅಂದ್ರೆ BJP ಹೊರಟು ಹೋಗುತ್ತೆ: ಹೀಗೆ ಹೇಳಿದ್ದು ಯಾರು?
ಸಾಧು ಶ್ರೀನಾಥ್​
|

Updated on:Sep 15, 2020 | 4:09 PM

Share

ತುಮಕೂರು: ಯಡಿಯೂರಪ್ಪ ಇಲ್ಲಾ ಅಂದ್ರೆ ಬಿಜೆಪಿ ಪಾರ್ಟಿ ಹೊರಟು ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಅದೇ ಧಾಟಿಯಲ್ಲಿ ಜೆಡಿಎಸ್​ಗೆ ದೇವೇಗೌಡ, ಕಾಂಗ್ರೆಸ್​ಗೆ ಸಿದ್ದರಾಮಯ್ಯ ಇಲ್ಲಾ ಅಂದ್ರೆ ಆ ಪಾರ್ಟಿಗಳೂ ಇರೋಲ್ಲ ಎಂದು ರಾಜಣ್ಣ ಹೇಳಿದ್ದಾರೆ.

ಯಡಿಯೂರಪ್ಪ ಅವರನ್ನ ಒಂದು ವರ್ಷ ಅವಧಿಗೆ ಮುಖ್ಯಮಂತ್ರಿ ಮಾಡಿರೋದು ಅಂತಾ ಆ ಪಾರ್ಟಿ ಹಿರಿಯ ಮುಖಂಡರು ಹೇಳ್ತಾರೆ. ಆದ್ರೆ ಯಡಿಯೂರಪ್ಪರನ್ನ ಬದಲಾವಣೆ ಮಾಡಿದ್ರೆ ಆ ಪಾರ್ಟಿ ಹೊರಟು ಹೋಗುತ್ತೆ ಎಂದು ರಾಜಣ್ಣ ಹೇಳಿದ್ದಾರೆ.

ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್ ದೇವೇಗೌಡ, ಕಾಂಗ್ರೆಸ್ ಸಿದ್ದರಾಮಯ್ಯ ಮೂರು ಜನ ಇಲ್ಲಾ ಅಂದ್ರೆ ಪಾರ್ಟಿಗಳೇ ಇರೋಲ್ಲ. ಈ ಮೂರೇ ಜನಕ್ಕೆ ಓಟ್ ಟ್ರಾನ್ಸಫರ್ ಮಾಡಿಸೋ ಶಕ್ತಿ ಇರೋದು. ವಾಸ್ತವ ಇದು ಎಂದು ಮಾಜಿ ಶಾಸಕ ರಾಜಣ್ಣ ಹೇಳಿದ್ದಾರೆ.

Published On - 4:06 pm, Tue, 15 September 20

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?