AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಇಲ್ಲಾ ಅಂದ್ರೆ BJP ಹೊರಟು ಹೋಗುತ್ತೆ: ಹೀಗೆ ಹೇಳಿದ್ದು ಯಾರು?

ತುಮಕೂರು: ಯಡಿಯೂರಪ್ಪ ಇಲ್ಲಾ ಅಂದ್ರೆ ಬಿಜೆಪಿ ಪಾರ್ಟಿ ಹೊರಟು ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಅದೇ ಧಾಟಿಯಲ್ಲಿ ಜೆಡಿಎಸ್​ಗೆ ದೇವೇಗೌಡ, ಕಾಂಗ್ರೆಸ್​ಗೆ ಸಿದ್ದರಾಮಯ್ಯ ಇಲ್ಲಾ ಅಂದ್ರೆ ಆ ಪಾರ್ಟಿಗಳೂ ಇರೋಲ್ಲ ಎಂದು ರಾಜಣ್ಣ ಹೇಳಿದ್ದಾರೆ. ಯಡಿಯೂರಪ್ಪ ಅವರನ್ನ ಒಂದು ವರ್ಷ ಅವಧಿಗೆ ಮುಖ್ಯಮಂತ್ರಿ ಮಾಡಿರೋದು ಅಂತಾ ಆ ಪಾರ್ಟಿ ಹಿರಿಯ ಮುಖಂಡರು ಹೇಳ್ತಾರೆ. ಆದ್ರೆ ಯಡಿಯೂರಪ್ಪರನ್ನ ಬದಲಾವಣೆ ಮಾಡಿದ್ರೆ ಆ ಪಾರ್ಟಿ ಹೊರಟು ಹೋಗುತ್ತೆ ಎಂದು ರಾಜಣ್ಣ ಹೇಳಿದ್ದಾರೆ. ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್ […]

ಯಡಿಯೂರಪ್ಪ ಇಲ್ಲಾ ಅಂದ್ರೆ BJP ಹೊರಟು ಹೋಗುತ್ತೆ: ಹೀಗೆ ಹೇಳಿದ್ದು ಯಾರು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 15, 2020 | 4:09 PM

Share

ತುಮಕೂರು: ಯಡಿಯೂರಪ್ಪ ಇಲ್ಲಾ ಅಂದ್ರೆ ಬಿಜೆಪಿ ಪಾರ್ಟಿ ಹೊರಟು ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಅದೇ ಧಾಟಿಯಲ್ಲಿ ಜೆಡಿಎಸ್​ಗೆ ದೇವೇಗೌಡ, ಕಾಂಗ್ರೆಸ್​ಗೆ ಸಿದ್ದರಾಮಯ್ಯ ಇಲ್ಲಾ ಅಂದ್ರೆ ಆ ಪಾರ್ಟಿಗಳೂ ಇರೋಲ್ಲ ಎಂದು ರಾಜಣ್ಣ ಹೇಳಿದ್ದಾರೆ.

ಯಡಿಯೂರಪ್ಪ ಅವರನ್ನ ಒಂದು ವರ್ಷ ಅವಧಿಗೆ ಮುಖ್ಯಮಂತ್ರಿ ಮಾಡಿರೋದು ಅಂತಾ ಆ ಪಾರ್ಟಿ ಹಿರಿಯ ಮುಖಂಡರು ಹೇಳ್ತಾರೆ. ಆದ್ರೆ ಯಡಿಯೂರಪ್ಪರನ್ನ ಬದಲಾವಣೆ ಮಾಡಿದ್ರೆ ಆ ಪಾರ್ಟಿ ಹೊರಟು ಹೋಗುತ್ತೆ ಎಂದು ರಾಜಣ್ಣ ಹೇಳಿದ್ದಾರೆ.

ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್ ದೇವೇಗೌಡ, ಕಾಂಗ್ರೆಸ್ ಸಿದ್ದರಾಮಯ್ಯ ಮೂರು ಜನ ಇಲ್ಲಾ ಅಂದ್ರೆ ಪಾರ್ಟಿಗಳೇ ಇರೋಲ್ಲ. ಈ ಮೂರೇ ಜನಕ್ಕೆ ಓಟ್ ಟ್ರಾನ್ಸಫರ್ ಮಾಡಿಸೋ ಶಕ್ತಿ ಇರೋದು. ವಾಸ್ತವ ಇದು ಎಂದು ಮಾಜಿ ಶಾಸಕ ರಾಜಣ್ಣ ಹೇಳಿದ್ದಾರೆ.

Published On - 4:06 pm, Tue, 15 September 20

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?