Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಇಲ್ಲಾ ಅಂದ್ರೆ BJP ಹೊರಟು ಹೋಗುತ್ತೆ: ಹೀಗೆ ಹೇಳಿದ್ದು ಯಾರು?

ತುಮಕೂರು: ಯಡಿಯೂರಪ್ಪ ಇಲ್ಲಾ ಅಂದ್ರೆ ಬಿಜೆಪಿ ಪಾರ್ಟಿ ಹೊರಟು ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಅದೇ ಧಾಟಿಯಲ್ಲಿ ಜೆಡಿಎಸ್​ಗೆ ದೇವೇಗೌಡ, ಕಾಂಗ್ರೆಸ್​ಗೆ ಸಿದ್ದರಾಮಯ್ಯ ಇಲ್ಲಾ ಅಂದ್ರೆ ಆ ಪಾರ್ಟಿಗಳೂ ಇರೋಲ್ಲ ಎಂದು ರಾಜಣ್ಣ ಹೇಳಿದ್ದಾರೆ. ಯಡಿಯೂರಪ್ಪ ಅವರನ್ನ ಒಂದು ವರ್ಷ ಅವಧಿಗೆ ಮುಖ್ಯಮಂತ್ರಿ ಮಾಡಿರೋದು ಅಂತಾ ಆ ಪಾರ್ಟಿ ಹಿರಿಯ ಮುಖಂಡರು ಹೇಳ್ತಾರೆ. ಆದ್ರೆ ಯಡಿಯೂರಪ್ಪರನ್ನ ಬದಲಾವಣೆ ಮಾಡಿದ್ರೆ ಆ ಪಾರ್ಟಿ ಹೊರಟು ಹೋಗುತ್ತೆ ಎಂದು ರಾಜಣ್ಣ ಹೇಳಿದ್ದಾರೆ. ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್ […]

ಯಡಿಯೂರಪ್ಪ ಇಲ್ಲಾ ಅಂದ್ರೆ BJP ಹೊರಟು ಹೋಗುತ್ತೆ: ಹೀಗೆ ಹೇಳಿದ್ದು ಯಾರು?
Follow us
ಸಾಧು ಶ್ರೀನಾಥ್​
|

Updated on:Sep 15, 2020 | 4:09 PM

ತುಮಕೂರು: ಯಡಿಯೂರಪ್ಪ ಇಲ್ಲಾ ಅಂದ್ರೆ ಬಿಜೆಪಿ ಪಾರ್ಟಿ ಹೊರಟು ಹೋಗುತ್ತೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಅದೇ ಧಾಟಿಯಲ್ಲಿ ಜೆಡಿಎಸ್​ಗೆ ದೇವೇಗೌಡ, ಕಾಂಗ್ರೆಸ್​ಗೆ ಸಿದ್ದರಾಮಯ್ಯ ಇಲ್ಲಾ ಅಂದ್ರೆ ಆ ಪಾರ್ಟಿಗಳೂ ಇರೋಲ್ಲ ಎಂದು ರಾಜಣ್ಣ ಹೇಳಿದ್ದಾರೆ.

ಯಡಿಯೂರಪ್ಪ ಅವರನ್ನ ಒಂದು ವರ್ಷ ಅವಧಿಗೆ ಮುಖ್ಯಮಂತ್ರಿ ಮಾಡಿರೋದು ಅಂತಾ ಆ ಪಾರ್ಟಿ ಹಿರಿಯ ಮುಖಂಡರು ಹೇಳ್ತಾರೆ. ಆದ್ರೆ ಯಡಿಯೂರಪ್ಪರನ್ನ ಬದಲಾವಣೆ ಮಾಡಿದ್ರೆ ಆ ಪಾರ್ಟಿ ಹೊರಟು ಹೋಗುತ್ತೆ ಎಂದು ರಾಜಣ್ಣ ಹೇಳಿದ್ದಾರೆ.

ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್ ದೇವೇಗೌಡ, ಕಾಂಗ್ರೆಸ್ ಸಿದ್ದರಾಮಯ್ಯ ಮೂರು ಜನ ಇಲ್ಲಾ ಅಂದ್ರೆ ಪಾರ್ಟಿಗಳೇ ಇರೋಲ್ಲ. ಈ ಮೂರೇ ಜನಕ್ಕೆ ಓಟ್ ಟ್ರಾನ್ಸಫರ್ ಮಾಡಿಸೋ ಶಕ್ತಿ ಇರೋದು. ವಾಸ್ತವ ಇದು ಎಂದು ಮಾಜಿ ಶಾಸಕ ರಾಜಣ್ಣ ಹೇಳಿದ್ದಾರೆ.

Published On - 4:06 pm, Tue, 15 September 20

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ