AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಹತ್ಯೆ ಪ್ರಕರಣ: ಚಂದ್ರಶೇಖರ ಇಂಡಿ ಶಕುನಿ ಎಂದ ಬಸವರಾಜ ಮುತ್ತಗಿ

ನಾನು ಮತ್ತು ವಿನಯ್ ಕುಲಕರ್ಣಿ ಒಟ್ಟಾಗಿ ಊಟ ಮಾಡಿದ್ದೇವೆ. ಅವರು ಊಟದಲ್ಲಿ ವಿಷವನ್ನು ಹಾಕಿದ್ದರೂ ನಾನು ತಿನ್ನುತ್ತಿದ್ದೆ ಎಂದು ತಮ್ಮ ಮತ್ತು ವಿನಯ್ ಕುಲಕರ್ಣಿ ನಡುವಿನ ಸಂಬಂಧದ ಬಗ್ಗೆ ವಿವರಣೆ ನೀಡಿದ್ದಾರೆ.

ಯೋಗೀಶ್ ಗೌಡ ಹತ್ಯೆ ಪ್ರಕರಣ: ಚಂದ್ರಶೇಖರ ಇಂಡಿ ಶಕುನಿ ಎಂದ ಬಸವರಾಜ ಮುತ್ತಗಿ
ವಿನಯ್​ ಕುಲಕರ್ಣಿ(ಎಡ); ಬಸವರಾಜ್ ಮುತ್ತಗಿ (ಬಲ)
Follow us
TV9 Web
| Updated By: ganapathi bhat

Updated on:Apr 07, 2022 | 10:39 AM

ಧಾರವಾಡ: ವಿನಯ್ ಕುಲಕರ್ಣಿ ಸೋದರಮಾವ ಚಂದ್ರಶೇಖರ ಇಂಡಿ ವಿರುದ್ಧ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿ ಕಿಡಿಕಾರಿದ್ದಾರೆ. ಚಂದ್ರಶೇಖರ ಇಂಡಿ ಶಕುನಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮತ್ತು ವಿನಯ್ ಕುಲಕರ್ಣಿ ಒಟ್ಟಾಗಿ ಊಟ ಮಾಡಿದ್ದೇವೆ. ಅವರು ಊಟದಲ್ಲಿ ವಿಷವನ್ನು ಹಾಕಿದ್ದರೂ ನಾನು ತಿನ್ನುತ್ತಿದ್ದೆ ಎಂದು ತಮ್ಮ ಮತ್ತು ವಿನಯ್ ಕುಲಕರ್ಣಿ ನಡುವಿನ ಸಂಬಂಧದ ಬಗ್ಗೆ ವಿವರಣೆ ನೀಡಿದ್ದಾರೆ.

ಅಂದಿನ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBI ತನಿಖೆ ನಡೆಯುತ್ತಿದೆ. ಪ್ರಕರಣದ ಆರೋಪಿಯಾದ ಬಸವರಾಜ ಮುತ್ತಗಿ ಹತ್ಯೆಗೆ ಸುಪಾರಿ ನೀಡಿರುವ ಬಗ್ಗೆ ಇಂದು ವಿಚಾರಣೆ ನಡೆದಿದೆ.

ನಾವು ಭಾವನೆಗಳ ಜೊತೆ ಜೀವನ ಮಾಡುವಂತಹವರು. ಆದ್ರೆ ಚಂದ್ರಶೇಖರ ಇಂಡಿ ಮಹಾಭಾರತದ ಶಕುನಿ ಇದ್ದಂತೆ. ಅವರ ಬಗ್ಗೆ ಇದಕ್ಕಿಂತ ಹೆಚ್ಚಾಗಿ ನಾನು ಏನೂ ಹೇಳುವುದಿಲ್ಲ ಎಂದು ಇಂಡಿ ವಿರುದ್ಧ ಗರಂ ಆಗಿದ್ದಾರೆ. ನನ್ನ ಕೊಲೆಗೆ ಸುಪಾರಿ ನೀಡಿರುವ ವಿಷಯವನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಈ ಬಗ್ಗೆ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

ಸಾಕ್ಷಿ ಮುಚ್ಚಿ ಹಾಕುವುದಕ್ಕೆ ಮುತ್ತಗಿಯ ಕೊಲೆಗೆ ಸ್ಕೆಚ್ ನಡೆಸಲಾಗಿತ್ತು ಎಂಬ ಮಾಹಿತಿ ಈ ಹಿಂದೆ ತಿಳಿದುಬಂದಿತ್ತು. ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿ, ಯೋಗೀಶ್ ಗೌಡ ಹತ್ಯೆಯ ಸುಪಾರಿ ಬಗ್ಗೆ ಮಾಹಿತಿ ಹೊಂದಿದ್ದಾರೆ ಎಂದು ಹೇಳಲಾಗಿತ್ತು. ಹಾಗಾಗಿ, ಮುತ್ತಗಿ ಹತ್ಯೆಯಾದ್ರೆ ಕೇಸ್ ಮುಚ್ಚಿಹಾಕಬಹುದೆಂಬ ಪ್ಲಾನ್ ನಡೆದಿತ್ತು ಎಂದು ಹೇಳಲಾಗಿದೆ.

ಯೋಗೀಶ್ ಹತ್ಯೆ: ಪ್ರಕರಣದಲ್ಲಿ ಇನ್ಸ್​ಪೆಕ್ಟರ್​ ಟಿಂಗರಿಕರ್ ಪಾತ್ರವೇನು? ರೋಚಕ ಕತೆ ಇಲ್ಲಿದೆ

Published On - 7:04 pm, Wed, 16 December 20

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್