AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆಯಲ್ಲಿ ಈಜಲು ಹೋಗಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು

ಕೋಲಾರ:​ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಅತ್ತಿಗಿರಿಕೊಪ್ಪ ಕೆರೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಅಶ್ವಕ್​ ಅಹಮದ್​(17), ಅಜಾಮುದ್ದೀನ್​ ಶರೀಪ್​ (18) ಮೃತ ಯುವಕರಾಗಿದ್ದಾರೆ. ಬಂಗಾರಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಬಂಗಾರಪೇಟೆ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಸ್ಥಳದಲ್ಲಿರುವ ಅಗ್ನಿಶಾಮಕ ಸಿಬ್ಬಂದಿ ಈಗಾಗಲೇ ಓರ್ವನ ಶವ ಪತ್ತೆ ಮಾಡಿದ್ದು, ಮತ್ತೊಬ್ಬನ ಶವಕ್ಕಾಗಿ ಹುಡುಕಾಟ ಮುಂದುವರೆದಿದೆ.

ಕೆರೆಯಲ್ಲಿ ಈಜಲು ಹೋಗಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು
ಸಾಧು ಶ್ರೀನಾಥ್​
|

Updated on: Sep 03, 2020 | 2:54 PM

Share

ಕೋಲಾರ:​ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಅತ್ತಿಗಿರಿಕೊಪ್ಪ ಕೆರೆಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ಅಶ್ವಕ್​ ಅಹಮದ್​(17), ಅಜಾಮುದ್ದೀನ್​ ಶರೀಪ್​ (18) ಮೃತ ಯುವಕರಾಗಿದ್ದಾರೆ. ಬಂಗಾರಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಬಂಗಾರಪೇಟೆ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಸ್ಥಳದಲ್ಲಿರುವ ಅಗ್ನಿಶಾಮಕ ಸಿಬ್ಬಂದಿ ಈಗಾಗಲೇ ಓರ್ವನ ಶವ ಪತ್ತೆ ಮಾಡಿದ್ದು, ಮತ್ತೊಬ್ಬನ ಶವಕ್ಕಾಗಿ ಹುಡುಕಾಟ ಮುಂದುವರೆದಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್