AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವಿಚಾರ ಮಾತನಾಡುವುದಾಗಿ ಕರೆಸಿ ಹುಡುಗಿ ಮನೆಯವರಿಂದಲೇ ಯುವಕನ ಕೊಲೆ!

ನೆಲಮಂಗಲ: ಪ್ರೀತಿಸಿದ್ದ ಹುಡುಗಿ ಮನೆಯವರಿಂದಲೇ ಯುವಕನ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕನಕೇನಹಳ್ಳಿ ಬಳಿ ನಡೆದಿದೆ. ಲಕ್ಷ್ಮೀಪತಿ(24) ಮೃತ ಯುವಕ. ನೆಲಮಂಗಲ ತಾಲೂಕಿನ ಬಸವನಹಳ್ಳಿ ನಿವಾಸಿ ಲಕ್ಷ್ಮೀಪತಿ ಹಾಗೂ ಅಂಬ್ರಿನಾ ಇಬ್ಬರೂ 4 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಒಂದು ಜೀವ ಎರಡು ದೇಹದಂತಿತ್ತು ಇವರ ಪ್ರೀತಿ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಮದುವೆ ಮಾಡುವ ಸಲುವಾಗಿ ಮಾತುಕತೆಗೆ ವಿಚಾರವಾಗಿ ಕರೆಸಿ ಲಕ್ಷ್ಮೀಪತಿಯ ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಎಂಬ ಕಾರಣಕ್ಕೆ ಕುತ್ತಿಗೆಗೆ ಬೆಲ್ಟ್‌ ಬಿಗಿದು […]

ಮದುವೆ ವಿಚಾರ ಮಾತನಾಡುವುದಾಗಿ ಕರೆಸಿ ಹುಡುಗಿ ಮನೆಯವರಿಂದಲೇ ಯುವಕನ ಕೊಲೆ!
ಆಯೇಷಾ ಬಾನು
|

Updated on: Oct 07, 2020 | 9:23 AM

Share

ನೆಲಮಂಗಲ: ಪ್ರೀತಿಸಿದ್ದ ಹುಡುಗಿ ಮನೆಯವರಿಂದಲೇ ಯುವಕನ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕನಕೇನಹಳ್ಳಿ ಬಳಿ ನಡೆದಿದೆ. ಲಕ್ಷ್ಮೀಪತಿ(24) ಮೃತ ಯುವಕ.

ನೆಲಮಂಗಲ ತಾಲೂಕಿನ ಬಸವನಹಳ್ಳಿ ನಿವಾಸಿ ಲಕ್ಷ್ಮೀಪತಿ ಹಾಗೂ ಅಂಬ್ರಿನಾ ಇಬ್ಬರೂ 4 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಒಂದು ಜೀವ ಎರಡು ದೇಹದಂತಿತ್ತು ಇವರ ಪ್ರೀತಿ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಮದುವೆ ಮಾಡುವ ಸಲುವಾಗಿ ಮಾತುಕತೆಗೆ ವಿಚಾರವಾಗಿ ಕರೆಸಿ ಲಕ್ಷ್ಮೀಪತಿಯ ಹತ್ಯೆ ಮಾಡಲಾಗಿದೆ.

ಅನ್ಯ ಜಾತಿ ಎಂಬ ಕಾರಣಕ್ಕೆ ಕುತ್ತಿಗೆಗೆ ಬೆಲ್ಟ್‌ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಅಂಬ್ರಿನಾ ಅಪ್ಪ ನಜೀಮುದ್ದೀನ್, ತಮ್ಮ ಸಿಕಂದರ್ ಸೇರಿದಂತೆ ನಾಲ್ವರ ವಿರುದ್ಧ ಲಕ್ಷ್ಮೀಪತಿ ಕೊಲೆ ಆರೋಪ ಕೇಳಿ ಬಂದಿದ್ದು, ನಜೀಮುದ್ದೀನ್, ಸಿಕಂದರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿರುವ ಮತ್ತಿಬ್ಬರಿಗಾಗಿ ಕುದೂರು ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​