AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವಿಚಾರ ಮಾತನಾಡುವುದಾಗಿ ಕರೆಸಿ ಹುಡುಗಿ ಮನೆಯವರಿಂದಲೇ ಯುವಕನ ಕೊಲೆ!

ನೆಲಮಂಗಲ: ಪ್ರೀತಿಸಿದ್ದ ಹುಡುಗಿ ಮನೆಯವರಿಂದಲೇ ಯುವಕನ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕನಕೇನಹಳ್ಳಿ ಬಳಿ ನಡೆದಿದೆ. ಲಕ್ಷ್ಮೀಪತಿ(24) ಮೃತ ಯುವಕ. ನೆಲಮಂಗಲ ತಾಲೂಕಿನ ಬಸವನಹಳ್ಳಿ ನಿವಾಸಿ ಲಕ್ಷ್ಮೀಪತಿ ಹಾಗೂ ಅಂಬ್ರಿನಾ ಇಬ್ಬರೂ 4 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಒಂದು ಜೀವ ಎರಡು ದೇಹದಂತಿತ್ತು ಇವರ ಪ್ರೀತಿ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಮದುವೆ ಮಾಡುವ ಸಲುವಾಗಿ ಮಾತುಕತೆಗೆ ವಿಚಾರವಾಗಿ ಕರೆಸಿ ಲಕ್ಷ್ಮೀಪತಿಯ ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಎಂಬ ಕಾರಣಕ್ಕೆ ಕುತ್ತಿಗೆಗೆ ಬೆಲ್ಟ್‌ ಬಿಗಿದು […]

ಮದುವೆ ವಿಚಾರ ಮಾತನಾಡುವುದಾಗಿ ಕರೆಸಿ ಹುಡುಗಿ ಮನೆಯವರಿಂದಲೇ ಯುವಕನ ಕೊಲೆ!
ಆಯೇಷಾ ಬಾನು
|

Updated on: Oct 07, 2020 | 9:23 AM

Share

ನೆಲಮಂಗಲ: ಪ್ರೀತಿಸಿದ್ದ ಹುಡುಗಿ ಮನೆಯವರಿಂದಲೇ ಯುವಕನ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕನಕೇನಹಳ್ಳಿ ಬಳಿ ನಡೆದಿದೆ. ಲಕ್ಷ್ಮೀಪತಿ(24) ಮೃತ ಯುವಕ.

ನೆಲಮಂಗಲ ತಾಲೂಕಿನ ಬಸವನಹಳ್ಳಿ ನಿವಾಸಿ ಲಕ್ಷ್ಮೀಪತಿ ಹಾಗೂ ಅಂಬ್ರಿನಾ ಇಬ್ಬರೂ 4 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಒಂದು ಜೀವ ಎರಡು ದೇಹದಂತಿತ್ತು ಇವರ ಪ್ರೀತಿ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಮದುವೆ ಮಾಡುವ ಸಲುವಾಗಿ ಮಾತುಕತೆಗೆ ವಿಚಾರವಾಗಿ ಕರೆಸಿ ಲಕ್ಷ್ಮೀಪತಿಯ ಹತ್ಯೆ ಮಾಡಲಾಗಿದೆ.

ಅನ್ಯ ಜಾತಿ ಎಂಬ ಕಾರಣಕ್ಕೆ ಕುತ್ತಿಗೆಗೆ ಬೆಲ್ಟ್‌ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಅಂಬ್ರಿನಾ ಅಪ್ಪ ನಜೀಮುದ್ದೀನ್, ತಮ್ಮ ಸಿಕಂದರ್ ಸೇರಿದಂತೆ ನಾಲ್ವರ ವಿರುದ್ಧ ಲಕ್ಷ್ಮೀಪತಿ ಕೊಲೆ ಆರೋಪ ಕೇಳಿ ಬಂದಿದ್ದು, ನಜೀಮುದ್ದೀನ್, ಸಿಕಂದರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿರುವ ಮತ್ತಿಬ್ಬರಿಗಾಗಿ ಕುದೂರು ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ