AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವಿಚಾರ ಮಾತನಾಡುವುದಾಗಿ ಕರೆಸಿ ಹುಡುಗಿ ಮನೆಯವರಿಂದಲೇ ಯುವಕನ ಕೊಲೆ!

ನೆಲಮಂಗಲ: ಪ್ರೀತಿಸಿದ್ದ ಹುಡುಗಿ ಮನೆಯವರಿಂದಲೇ ಯುವಕನ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕನಕೇನಹಳ್ಳಿ ಬಳಿ ನಡೆದಿದೆ. ಲಕ್ಷ್ಮೀಪತಿ(24) ಮೃತ ಯುವಕ. ನೆಲಮಂಗಲ ತಾಲೂಕಿನ ಬಸವನಹಳ್ಳಿ ನಿವಾಸಿ ಲಕ್ಷ್ಮೀಪತಿ ಹಾಗೂ ಅಂಬ್ರಿನಾ ಇಬ್ಬರೂ 4 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಒಂದು ಜೀವ ಎರಡು ದೇಹದಂತಿತ್ತು ಇವರ ಪ್ರೀತಿ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಮದುವೆ ಮಾಡುವ ಸಲುವಾಗಿ ಮಾತುಕತೆಗೆ ವಿಚಾರವಾಗಿ ಕರೆಸಿ ಲಕ್ಷ್ಮೀಪತಿಯ ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಎಂಬ ಕಾರಣಕ್ಕೆ ಕುತ್ತಿಗೆಗೆ ಬೆಲ್ಟ್‌ ಬಿಗಿದು […]

ಮದುವೆ ವಿಚಾರ ಮಾತನಾಡುವುದಾಗಿ ಕರೆಸಿ ಹುಡುಗಿ ಮನೆಯವರಿಂದಲೇ ಯುವಕನ ಕೊಲೆ!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 07, 2020 | 9:23 AM

Share

ನೆಲಮಂಗಲ: ಪ್ರೀತಿಸಿದ್ದ ಹುಡುಗಿ ಮನೆಯವರಿಂದಲೇ ಯುವಕನ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕನಕೇನಹಳ್ಳಿ ಬಳಿ ನಡೆದಿದೆ. ಲಕ್ಷ್ಮೀಪತಿ(24) ಮೃತ ಯುವಕ.

ನೆಲಮಂಗಲ ತಾಲೂಕಿನ ಬಸವನಹಳ್ಳಿ ನಿವಾಸಿ ಲಕ್ಷ್ಮೀಪತಿ ಹಾಗೂ ಅಂಬ್ರಿನಾ ಇಬ್ಬರೂ 4 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಒಂದು ಜೀವ ಎರಡು ದೇಹದಂತಿತ್ತು ಇವರ ಪ್ರೀತಿ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಮದುವೆ ಮಾಡುವ ಸಲುವಾಗಿ ಮಾತುಕತೆಗೆ ವಿಚಾರವಾಗಿ ಕರೆಸಿ ಲಕ್ಷ್ಮೀಪತಿಯ ಹತ್ಯೆ ಮಾಡಲಾಗಿದೆ.

ಅನ್ಯ ಜಾತಿ ಎಂಬ ಕಾರಣಕ್ಕೆ ಕುತ್ತಿಗೆಗೆ ಬೆಲ್ಟ್‌ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಅಂಬ್ರಿನಾ ಅಪ್ಪ ನಜೀಮುದ್ದೀನ್, ತಮ್ಮ ಸಿಕಂದರ್ ಸೇರಿದಂತೆ ನಾಲ್ವರ ವಿರುದ್ಧ ಲಕ್ಷ್ಮೀಪತಿ ಕೊಲೆ ಆರೋಪ ಕೇಳಿ ಬಂದಿದ್ದು, ನಜೀಮುದ್ದೀನ್, ಸಿಕಂದರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿರುವ ಮತ್ತಿಬ್ಬರಿಗಾಗಿ ಕುದೂರು ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ