AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವಿಚಾರ ಮಾತನಾಡುವುದಾಗಿ ಕರೆಸಿ ಹುಡುಗಿ ಮನೆಯವರಿಂದಲೇ ಯುವಕನ ಕೊಲೆ!

ನೆಲಮಂಗಲ: ಪ್ರೀತಿಸಿದ್ದ ಹುಡುಗಿ ಮನೆಯವರಿಂದಲೇ ಯುವಕನ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕನಕೇನಹಳ್ಳಿ ಬಳಿ ನಡೆದಿದೆ. ಲಕ್ಷ್ಮೀಪತಿ(24) ಮೃತ ಯುವಕ. ನೆಲಮಂಗಲ ತಾಲೂಕಿನ ಬಸವನಹಳ್ಳಿ ನಿವಾಸಿ ಲಕ್ಷ್ಮೀಪತಿ ಹಾಗೂ ಅಂಬ್ರಿನಾ ಇಬ್ಬರೂ 4 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಒಂದು ಜೀವ ಎರಡು ದೇಹದಂತಿತ್ತು ಇವರ ಪ್ರೀತಿ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಮದುವೆ ಮಾಡುವ ಸಲುವಾಗಿ ಮಾತುಕತೆಗೆ ವಿಚಾರವಾಗಿ ಕರೆಸಿ ಲಕ್ಷ್ಮೀಪತಿಯ ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಎಂಬ ಕಾರಣಕ್ಕೆ ಕುತ್ತಿಗೆಗೆ ಬೆಲ್ಟ್‌ ಬಿಗಿದು […]

ಮದುವೆ ವಿಚಾರ ಮಾತನಾಡುವುದಾಗಿ ಕರೆಸಿ ಹುಡುಗಿ ಮನೆಯವರಿಂದಲೇ ಯುವಕನ ಕೊಲೆ!
ಆಯೇಷಾ ಬಾನು
|

Updated on: Oct 07, 2020 | 9:23 AM

Share

ನೆಲಮಂಗಲ: ಪ್ರೀತಿಸಿದ್ದ ಹುಡುಗಿ ಮನೆಯವರಿಂದಲೇ ಯುವಕನ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕನಕೇನಹಳ್ಳಿ ಬಳಿ ನಡೆದಿದೆ. ಲಕ್ಷ್ಮೀಪತಿ(24) ಮೃತ ಯುವಕ.

ನೆಲಮಂಗಲ ತಾಲೂಕಿನ ಬಸವನಹಳ್ಳಿ ನಿವಾಸಿ ಲಕ್ಷ್ಮೀಪತಿ ಹಾಗೂ ಅಂಬ್ರಿನಾ ಇಬ್ಬರೂ 4 ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ರು. ಒಂದು ಜೀವ ಎರಡು ದೇಹದಂತಿತ್ತು ಇವರ ಪ್ರೀತಿ. ಹೀಗಾಗಿ ಇಸ್ಲಾಂ ಧರ್ಮದ ರೀತಿಯಲ್ಲಿ ಮದುವೆ ಮಾಡುವ ಸಲುವಾಗಿ ಮಾತುಕತೆಗೆ ವಿಚಾರವಾಗಿ ಕರೆಸಿ ಲಕ್ಷ್ಮೀಪತಿಯ ಹತ್ಯೆ ಮಾಡಲಾಗಿದೆ.

ಅನ್ಯ ಜಾತಿ ಎಂಬ ಕಾರಣಕ್ಕೆ ಕುತ್ತಿಗೆಗೆ ಬೆಲ್ಟ್‌ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಅಂಬ್ರಿನಾ ಅಪ್ಪ ನಜೀಮುದ್ದೀನ್, ತಮ್ಮ ಸಿಕಂದರ್ ಸೇರಿದಂತೆ ನಾಲ್ವರ ವಿರುದ್ಧ ಲಕ್ಷ್ಮೀಪತಿ ಕೊಲೆ ಆರೋಪ ಕೇಳಿ ಬಂದಿದ್ದು, ನಜೀಮುದ್ದೀನ್, ಸಿಕಂದರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿರುವ ಮತ್ತಿಬ್ಬರಿಗಾಗಿ ಕುದೂರು ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು