AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ದಿವಾದ ಹೇಳೋದೆ ತಪ್ಪಾಗಿ ಹೋಯ್ತಾ? ಮನನೊಂದ ಯುವಕನಿಂದ ವಿಷ ಸೇವನೆ

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ನಡೆದಿದ್ದು, ಬುದ್ದಿಮಾತು ಹೇಳಿದ್ದಕ್ಕೆ ಯುವಕ ವಿಷ ಸೇವಿಸಿದ್ದಾನೆ. ಸದ್ಯ ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುದ್ದಿವಾದ ಹೇಳೋದೆ ತಪ್ಪಾಗಿ ಹೋಯ್ತಾ? ಮನನೊಂದ ಯುವಕನಿಂದ ವಿಷ ಸೇವನೆ
ಆತ್ಮಹತ್ಯೆಗೆ ಪ್ರಯತ್ನಿಸಿದ ಶಿವುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ದೃಶ್ಯ.
preethi shettigar
| Edited By: |

Updated on: Dec 12, 2020 | 3:51 PM

Share

ವಿಜಯಪುರಪ್ರಾಣ ನೀಗಿಕೊಳ್ಳುವುದೇ ಎಲ್ಲದಕ್ಕೂ ಪರಿಹಾರ ಎನ್ನುವುದು ಇತ್ತೀಚೆಗಿನ ಜನರ ಮನಸ್ಥಿತಿಯಾಗಿದೆ. ಇಂತಹದ್ದೇ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ನಡೆದಿದ್ದು, ಬುದ್ದಿಮಾತು ಹೇಳಿದ್ದಕ್ಕೆ ಯುವಕ ವಿಷ ಸೇವಿಸಿದ್ದಾನೆ.

ಸ್ಪೀಡ್ ಆಗಿ ಬೈಕ್ ಓಡಿಸಬೇಡ ಎಂದು ಕುಟುಂಬಸ್ಥರು ಬುದ್ದಿಮಾತು ಹೇಳಿದ್ದನ್ನೇ ದೊಡ್ಡ ಅವಮಾನ ಎಂದು ತಿಳಿದ ಶಿವು ಜೋಗುರ (21) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ.

ಸದ್ಯ ಸಿಂದಗಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ಯುವಕನನ್ನು ರವಾನೆ ಮಾಡಲಾಗಿದೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್​ ಮನಸ್ತಾಪ: ಯುವತಿ-ಪ್ರಿಯಕರ ಇಬ್ರೂ ಆತ್ಮಹತ್ಯೆ ಮಾಡಿಕೊಂಡ್ರು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್