AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆಟ, ಆಸ್ಪತ್ರೆಗಳ ಚೆಲ್ಲಾಟ! ತಾಯಿ ಜೀವಕ್ಕಾಗಿ ಯುವತಿ ಪರದಾಟ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಇನ್ನೂ ಏನೆಲ್ಲ ಕಾಟ ಕೊಡುತ್ತದೋ.. ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿರುವ ಯುವತಿಯೊಬ್ಬಳು, ಕಿಡ್ನಿ ತೊಂದರೆಯಿಂದ ಬಳಲುತ್ತಿರುವ ತಾಯಿಯನ್ನು ಉಳಿಸಿಕೊಳ್ಳಲು ಪರದಾಡುತ್ತಿರುವ ಕರುಣಾಜನಕ ಕತೆಯಿದು. ತಾಯಿಗೆ ವಾರಕ್ಕೆ 3 ಬಾರಿ ಡಯಾಲಿಸಿಸ್‌ ಮಾಡಿಸಬೇಕು. ಆದ್ರೆ ಕೊರೊನಾ ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿದ್ದಾಗಿದೆ. ದುಡ್ಡಿಲ್ಲದಿದ್ರೆ ತಾಯಿಗೆ ಡಯಾಲಿಸಿಸ್‌ ಮಾಡಿಸೋಕ್ಕೆ ಆಗೋಲ್ಲ ಎಂದು ಯುವತಿ ಪರಿತಪಿಸುತ್ತಿದ್ದಾಳೆ. 23 ವರ್ಷದ ದೀಪಿಕಾ ಹೆಸರಿನ ಈ ಯುವತಿ ಎನ್.ಸಿ.ಸಿ ಯಲ್ಲಿ ಪ್ರತಿಭಾನ್ವಿತೆ. ಆದ್ರೆ ವ್ಯಾಸಂಗ ಮುಂದುವರಿಸಿ, ಡಿಗ್ರಿ ಮುಗಿಸಲು ಸಹ ಸಾಧ್ಯವಾಗದೇ […]

ಕೊರೊನಾ ಆಟ, ಆಸ್ಪತ್ರೆಗಳ ಚೆಲ್ಲಾಟ! ತಾಯಿ ಜೀವಕ್ಕಾಗಿ ಯುವತಿ ಪರದಾಟ
ಸಾಧು ಶ್ರೀನಾಥ್​
|

Updated on:May 26, 2020 | 5:55 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಇನ್ನೂ ಏನೆಲ್ಲ ಕಾಟ ಕೊಡುತ್ತದೋ.. ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿರುವ ಯುವತಿಯೊಬ್ಬಳು, ಕಿಡ್ನಿ ತೊಂದರೆಯಿಂದ ಬಳಲುತ್ತಿರುವ ತಾಯಿಯನ್ನು ಉಳಿಸಿಕೊಳ್ಳಲು ಪರದಾಡುತ್ತಿರುವ ಕರುಣಾಜನಕ ಕತೆಯಿದು.

ತಾಯಿಗೆ ವಾರಕ್ಕೆ 3 ಬಾರಿ ಡಯಾಲಿಸಿಸ್‌ ಮಾಡಿಸಬೇಕು. ಆದ್ರೆ ಕೊರೊನಾ ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿದ್ದಾಗಿದೆ. ದುಡ್ಡಿಲ್ಲದಿದ್ರೆ ತಾಯಿಗೆ ಡಯಾಲಿಸಿಸ್‌ ಮಾಡಿಸೋಕ್ಕೆ ಆಗೋಲ್ಲ ಎಂದು ಯುವತಿ ಪರಿತಪಿಸುತ್ತಿದ್ದಾಳೆ.

23 ವರ್ಷದ ದೀಪಿಕಾ ಹೆಸರಿನ ಈ ಯುವತಿ ಎನ್.ಸಿ.ಸಿ ಯಲ್ಲಿ ಪ್ರತಿಭಾನ್ವಿತೆ. ಆದ್ರೆ ವ್ಯಾಸಂಗ ಮುಂದುವರಿಸಿ, ಡಿಗ್ರಿ ಮುಗಿಸಲು ಸಹ ಸಾಧ್ಯವಾಗದೇ ತೊಳಲಾಡುತ್ತಿದ್ದಾಳೆ.

ಸರ್ಕಾರಿ ಸಿಬ್ಬಂದಿಗೆ ತಾಂತ್ರಿಕ ದೋಷ:  ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿರುವ ದೀಪಿಕಾ, ಕಿಡ್ನಿ ತೊಂದರೆಯಿಂದ ಬಳಲುತ್ತಿರುವ ತಾಯಿಯನ್ನ ಉಳಿಸಿಕೊಳ್ಳಲು ಪರದಾಡುತ್ತಿದ್ದಾಳೆ. ತಾಯಿಗೆ ವಾರಕ್ಕೆ 3 ಬಾರಿ ಡಯಾಲಿಸಿಸ್‌ ಮಾಡಿಸಬೇಕು. ಆದ್ರೆ ಕೆಲಸ ಕಳೆದುಕೊಂಡಿದ್ರಿಂದ ಹಣ ಇಲ್ಲದಾಗಿದೆ. ದುಡ್ಡಿಲ್ಲದಿದ್ರೆ ಡಯಾಲಿಸಿಸ್‌ ಇಲ್ಲ ಎನ್ನುತ್ತಿದ್ದಾರೆ ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಯವರು. 5 ವರ್ಷಗಳಿಂದ ಇಲ್ಲೇ ಡಯಾಲಿಸಿಸ್ ಮಾಡಿಸಿಕೊಂಡಿದ್ದಾರೆ. ಆದ್ರೀಗ, ಹಣ ಇಲ್ಲ ಎಂದು ಡಯಾಲಿಸಿಸ್‌ಗೆ ನಿರಾಕರಣೆ ಮಾಡಿದ್ದಾರೆ.

ಇನ್ನು, ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೆ ತಾಂತ್ರಿಕ ದೋಷದ ನೆಪ ಹೇಳಿ ಸರ್ಕಾರಿ ಸಿಬ್ಬಂದಿ ಸಾಗಹಾಕಿದ್ದಾರೆ. ಈಗ, ಡಯಾಲಿಸಿಸ್‌ ಮಾಡಿಸದೆ ನಮ್ಮ ತಾಯಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ವರ್ಷದ ಹಿಂದೆ ತಂದೆಯನ್ನೂ ಕಳೆದುಕೊಂಡಿರುವೆ ಎಂದು ದೀಪಿಕಾ ಕಣ್ಣೀರುಹಾಕಿದ್ದಾರೆ.

Published On - 4:41 pm, Tue, 26 May 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್