AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆಟ, ಆಸ್ಪತ್ರೆಗಳ ಚೆಲ್ಲಾಟ! ತಾಯಿ ಜೀವಕ್ಕಾಗಿ ಯುವತಿ ಪರದಾಟ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಇನ್ನೂ ಏನೆಲ್ಲ ಕಾಟ ಕೊಡುತ್ತದೋ.. ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿರುವ ಯುವತಿಯೊಬ್ಬಳು, ಕಿಡ್ನಿ ತೊಂದರೆಯಿಂದ ಬಳಲುತ್ತಿರುವ ತಾಯಿಯನ್ನು ಉಳಿಸಿಕೊಳ್ಳಲು ಪರದಾಡುತ್ತಿರುವ ಕರುಣಾಜನಕ ಕತೆಯಿದು. ತಾಯಿಗೆ ವಾರಕ್ಕೆ 3 ಬಾರಿ ಡಯಾಲಿಸಿಸ್‌ ಮಾಡಿಸಬೇಕು. ಆದ್ರೆ ಕೊರೊನಾ ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿದ್ದಾಗಿದೆ. ದುಡ್ಡಿಲ್ಲದಿದ್ರೆ ತಾಯಿಗೆ ಡಯಾಲಿಸಿಸ್‌ ಮಾಡಿಸೋಕ್ಕೆ ಆಗೋಲ್ಲ ಎಂದು ಯುವತಿ ಪರಿತಪಿಸುತ್ತಿದ್ದಾಳೆ. 23 ವರ್ಷದ ದೀಪಿಕಾ ಹೆಸರಿನ ಈ ಯುವತಿ ಎನ್.ಸಿ.ಸಿ ಯಲ್ಲಿ ಪ್ರತಿಭಾನ್ವಿತೆ. ಆದ್ರೆ ವ್ಯಾಸಂಗ ಮುಂದುವರಿಸಿ, ಡಿಗ್ರಿ ಮುಗಿಸಲು ಸಹ ಸಾಧ್ಯವಾಗದೇ […]

ಕೊರೊನಾ ಆಟ, ಆಸ್ಪತ್ರೆಗಳ ಚೆಲ್ಲಾಟ! ತಾಯಿ ಜೀವಕ್ಕಾಗಿ ಯುವತಿ ಪರದಾಟ
ಸಾಧು ಶ್ರೀನಾಥ್​
|

Updated on:May 26, 2020 | 5:55 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಇನ್ನೂ ಏನೆಲ್ಲ ಕಾಟ ಕೊಡುತ್ತದೋ.. ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿರುವ ಯುವತಿಯೊಬ್ಬಳು, ಕಿಡ್ನಿ ತೊಂದರೆಯಿಂದ ಬಳಲುತ್ತಿರುವ ತಾಯಿಯನ್ನು ಉಳಿಸಿಕೊಳ್ಳಲು ಪರದಾಡುತ್ತಿರುವ ಕರುಣಾಜನಕ ಕತೆಯಿದು.

ತಾಯಿಗೆ ವಾರಕ್ಕೆ 3 ಬಾರಿ ಡಯಾಲಿಸಿಸ್‌ ಮಾಡಿಸಬೇಕು. ಆದ್ರೆ ಕೊರೊನಾ ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿದ್ದಾಗಿದೆ. ದುಡ್ಡಿಲ್ಲದಿದ್ರೆ ತಾಯಿಗೆ ಡಯಾಲಿಸಿಸ್‌ ಮಾಡಿಸೋಕ್ಕೆ ಆಗೋಲ್ಲ ಎಂದು ಯುವತಿ ಪರಿತಪಿಸುತ್ತಿದ್ದಾಳೆ.

23 ವರ್ಷದ ದೀಪಿಕಾ ಹೆಸರಿನ ಈ ಯುವತಿ ಎನ್.ಸಿ.ಸಿ ಯಲ್ಲಿ ಪ್ರತಿಭಾನ್ವಿತೆ. ಆದ್ರೆ ವ್ಯಾಸಂಗ ಮುಂದುವರಿಸಿ, ಡಿಗ್ರಿ ಮುಗಿಸಲು ಸಹ ಸಾಧ್ಯವಾಗದೇ ತೊಳಲಾಡುತ್ತಿದ್ದಾಳೆ.

ಸರ್ಕಾರಿ ಸಿಬ್ಬಂದಿಗೆ ತಾಂತ್ರಿಕ ದೋಷ:  ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿರುವ ದೀಪಿಕಾ, ಕಿಡ್ನಿ ತೊಂದರೆಯಿಂದ ಬಳಲುತ್ತಿರುವ ತಾಯಿಯನ್ನ ಉಳಿಸಿಕೊಳ್ಳಲು ಪರದಾಡುತ್ತಿದ್ದಾಳೆ. ತಾಯಿಗೆ ವಾರಕ್ಕೆ 3 ಬಾರಿ ಡಯಾಲಿಸಿಸ್‌ ಮಾಡಿಸಬೇಕು. ಆದ್ರೆ ಕೆಲಸ ಕಳೆದುಕೊಂಡಿದ್ರಿಂದ ಹಣ ಇಲ್ಲದಾಗಿದೆ. ದುಡ್ಡಿಲ್ಲದಿದ್ರೆ ಡಯಾಲಿಸಿಸ್‌ ಇಲ್ಲ ಎನ್ನುತ್ತಿದ್ದಾರೆ ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಯವರು. 5 ವರ್ಷಗಳಿಂದ ಇಲ್ಲೇ ಡಯಾಲಿಸಿಸ್ ಮಾಡಿಸಿಕೊಂಡಿದ್ದಾರೆ. ಆದ್ರೀಗ, ಹಣ ಇಲ್ಲ ಎಂದು ಡಯಾಲಿಸಿಸ್‌ಗೆ ನಿರಾಕರಣೆ ಮಾಡಿದ್ದಾರೆ.

ಇನ್ನು, ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೆ ತಾಂತ್ರಿಕ ದೋಷದ ನೆಪ ಹೇಳಿ ಸರ್ಕಾರಿ ಸಿಬ್ಬಂದಿ ಸಾಗಹಾಕಿದ್ದಾರೆ. ಈಗ, ಡಯಾಲಿಸಿಸ್‌ ಮಾಡಿಸದೆ ನಮ್ಮ ತಾಯಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ವರ್ಷದ ಹಿಂದೆ ತಂದೆಯನ್ನೂ ಕಳೆದುಕೊಂಡಿರುವೆ ಎಂದು ದೀಪಿಕಾ ಕಣ್ಣೀರುಹಾಕಿದ್ದಾರೆ.

Published On - 4:41 pm, Tue, 26 May 20

Follow Us
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ