ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ್ದ ಪಾಗಲ್​ ಪ್ರೇಮಿಯ ಬಂಧನ

ಜನವರಿ 21 ರಂದು ಸ್ನೇಹಿತರ ಜೊತೆ ಯುವತಿ ಮನೆಗೆ ನುಗ್ಗಿ ಅರೆಕೆರೆಯ ಸತೀಶ್ ಎಂಬಾತ ತಾಳಿಕಟ್ಟಿದ್ದರು.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ್ದ ಪಾಗಲ್​ ಪ್ರೇಮಿಯ ಬಂಧನ
ಬಲವಂತದ ಮದುವೆ
Follow us
| Updated By: ಪೃಥ್ವಿಶಂಕರ

Updated on: Jan 27, 2021 | 12:23 PM

ಹಾಸನ: ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ್ದ ಯುವಕನನ್ನು ಸಕಲೇಶಪುರ ಟೌನ್ ಪೊಲೀಸರು ಬಂಧಿಸಿದ್ದಾರೆ.

ಜನವರಿ 21 ರಂದು ಸ್ನೇಹಿತರ ಜೊತೆ ಯುವತಿ ಮನೆಗೆ ನುಗ್ಗಿ ಅರೆಕೆರೆಯ ಸತೀಶ್ ಎಂಬಾತ ತಾಳಿ ಕಟ್ಟಿದ್ದರು. ಮರುದಿನ ಯುವತಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಯುವತಿ ಹೇಳಿಕೆ ಆಧರಿಸಿ ನಿನ್ನೆಯೇ ಸತೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಜನವರಿ 25 ರಂದು ಸುಜಿತ್ ಕೃಷ್ಣ ಎಂಬುವವರ ಜೊತೆ ಯುವತಿಗೆ ಮದುವೆ ನಿಗದಿಯಾಗಿತ್ತು. ಆದರೆ ತಾನು ಆಕೆಯನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿ ಸತೀಶ್ ಬಲವಂತವಾಗಿ ತಾಳಿ ಕಟ್ಟಿದ್ದರು.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ..!

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು