AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ್ದ ಪಾಗಲ್​ ಪ್ರೇಮಿಯ ಬಂಧನ

ಜನವರಿ 21 ರಂದು ಸ್ನೇಹಿತರ ಜೊತೆ ಯುವತಿ ಮನೆಗೆ ನುಗ್ಗಿ ಅರೆಕೆರೆಯ ಸತೀಶ್ ಎಂಬಾತ ತಾಳಿಕಟ್ಟಿದ್ದರು.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ್ದ ಪಾಗಲ್​ ಪ್ರೇಮಿಯ ಬಂಧನ
ಬಲವಂತದ ಮದುವೆ
sandhya thejappa
| Edited By: |

Updated on: Jan 27, 2021 | 12:23 PM

Share

ಹಾಸನ: ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ್ದ ಯುವಕನನ್ನು ಸಕಲೇಶಪುರ ಟೌನ್ ಪೊಲೀಸರು ಬಂಧಿಸಿದ್ದಾರೆ.

ಜನವರಿ 21 ರಂದು ಸ್ನೇಹಿತರ ಜೊತೆ ಯುವತಿ ಮನೆಗೆ ನುಗ್ಗಿ ಅರೆಕೆರೆಯ ಸತೀಶ್ ಎಂಬಾತ ತಾಳಿ ಕಟ್ಟಿದ್ದರು. ಮರುದಿನ ಯುವತಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಯುವತಿ ಹೇಳಿಕೆ ಆಧರಿಸಿ ನಿನ್ನೆಯೇ ಸತೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಜನವರಿ 25 ರಂದು ಸುಜಿತ್ ಕೃಷ್ಣ ಎಂಬುವವರ ಜೊತೆ ಯುವತಿಗೆ ಮದುವೆ ನಿಗದಿಯಾಗಿತ್ತು. ಆದರೆ ತಾನು ಆಕೆಯನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿ ಸತೀಶ್ ಬಲವಂತವಾಗಿ ತಾಳಿ ಕಟ್ಟಿದ್ದರು.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ..!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್