AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ್ದ ಪಾಗಲ್​ ಪ್ರೇಮಿಯ ಬಂಧನ

ಜನವರಿ 21 ರಂದು ಸ್ನೇಹಿತರ ಜೊತೆ ಯುವತಿ ಮನೆಗೆ ನುಗ್ಗಿ ಅರೆಕೆರೆಯ ಸತೀಶ್ ಎಂಬಾತ ತಾಳಿಕಟ್ಟಿದ್ದರು.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ್ದ ಪಾಗಲ್​ ಪ್ರೇಮಿಯ ಬಂಧನ
ಬಲವಂತದ ಮದುವೆ
sandhya thejappa
sandhya thejappa| Edited By: |

Updated on: Jan 27, 2021 | 12:23 PM

Share

ಹಾಸನ: ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿದ್ದ ಯುವಕನನ್ನು ಸಕಲೇಶಪುರ ಟೌನ್ ಪೊಲೀಸರು ಬಂಧಿಸಿದ್ದಾರೆ.

ಜನವರಿ 21 ರಂದು ಸ್ನೇಹಿತರ ಜೊತೆ ಯುವತಿ ಮನೆಗೆ ನುಗ್ಗಿ ಅರೆಕೆರೆಯ ಸತೀಶ್ ಎಂಬಾತ ತಾಳಿ ಕಟ್ಟಿದ್ದರು. ಮರುದಿನ ಯುವತಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಯುವತಿ ಹೇಳಿಕೆ ಆಧರಿಸಿ ನಿನ್ನೆಯೇ ಸತೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಜನವರಿ 25 ರಂದು ಸುಜಿತ್ ಕೃಷ್ಣ ಎಂಬುವವರ ಜೊತೆ ಯುವತಿಗೆ ಮದುವೆ ನಿಗದಿಯಾಗಿತ್ತು. ಆದರೆ ತಾನು ಆಕೆಯನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿ ಸತೀಶ್ ಬಲವಂತವಾಗಿ ತಾಳಿ ಕಟ್ಟಿದ್ದರು.

ಹಾಸನ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಬಲವಂತವಾಗಿ ತಾಳಿ ಕಟ್ಟಿ ಎಳೆದೊಯ್ದ ಮಾಜಿ ಪ್ರೇಮಿ..!

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್