AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದನ ಮೇಯಿಸುತ್ತಿದ್ದ ಮಹಿಳೆ ತಲೆಗೆ ಹೊಡೆದು ಸರಗಳ್ಳತನ

ಹಾಸನ: ದನ ಮೇಯಿಸುತ್ತಿದ್ದ ಮಹಿಳೆ ತಲೆಗೆ ಹೊಡೆದು ಸರಗಳ್ಳತನ ಮಾಡಿರುವ ಘಟನೆ ಹಾಸನ ತಾಲೂಕಿನ ಶಂಕದಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಶಾರದಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊದಲು ಮಾಂಗಲ್ಯ ಸರ ಕೀಳಲು ಆರೋಪಿ ಚಿಕ್ಕಕೊಂಡಕೊಳ್ಳ ಗ್ರಾಮದ ಚಂದನ್​ ಯತ್ನಿಸಿದ್ದಾನೆ. ಇದಕ್ಕೆ ಶಾರದಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಾರದಮ್ಮಗೆ ಮರದ ತುಂಡಿನಿಂದ ಹಲ್ಲೆ ಮಾಡಿ ಸರ ಕಸಿದು ಆರೋಪಿ ಎಸ್ಕೇಪ್ ಆಗಿದ್ದಾನೆ. ಪರಾರಿಯಾಗುವ ಭರದಲ್ಲಿ ಬೈಕನ್ನು ಅಲ್ಲಿಯೇ ಬಿಟ್ಟಿದ್ದಾನೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ […]

ದನ ಮೇಯಿಸುತ್ತಿದ್ದ ಮಹಿಳೆ ತಲೆಗೆ ಹೊಡೆದು ಸರಗಳ್ಳತನ
ಸಾಧು ಶ್ರೀನಾಥ್​
| Edited By: |

Updated on:Jul 01, 2020 | 8:03 PM

Share

ಹಾಸನ: ದನ ಮೇಯಿಸುತ್ತಿದ್ದ ಮಹಿಳೆ ತಲೆಗೆ ಹೊಡೆದು ಸರಗಳ್ಳತನ ಮಾಡಿರುವ ಘಟನೆ ಹಾಸನ ತಾಲೂಕಿನ ಶಂಕದಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಶಾರದಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೊದಲು ಮಾಂಗಲ್ಯ ಸರ ಕೀಳಲು ಆರೋಪಿ ಚಿಕ್ಕಕೊಂಡಕೊಳ್ಳ ಗ್ರಾಮದ ಚಂದನ್​ ಯತ್ನಿಸಿದ್ದಾನೆ. ಇದಕ್ಕೆ ಶಾರದಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಾರದಮ್ಮಗೆ ಮರದ ತುಂಡಿನಿಂದ ಹಲ್ಲೆ ಮಾಡಿ ಸರ ಕಸಿದು ಆರೋಪಿ ಎಸ್ಕೇಪ್ ಆಗಿದ್ದಾನೆ. ಪರಾರಿಯಾಗುವ ಭರದಲ್ಲಿ ಬೈಕನ್ನು ಅಲ್ಲಿಯೇ ಬಿಟ್ಟಿದ್ದಾನೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಆರೋಪಿ ಚಂದನ್​ನನ್ನು ಹಾಸನದ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

Published On - 7:20 pm, Wed, 1 July 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ