AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಾವರಿ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷ, ಯುವಕರೇ ಹಿಡಿದು ನದಿಗೆ ಬಿಟ್ರು

ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಬಳಿಯ ಕಾಲುವೆಯಲ್ಲಿ ಮೊಸಳೆ ನೋಡಿ ಕೆಲ ಕ್ಷಣ ಜನ ಭಯಭೀತರಾಗಿದ್ದರು. ಸದ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಾಯದೆ ಗ್ರಾಮದ ಯುವಕರೇ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಯುವಕರು ಕಾಲುವೆಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯನ್ನು ಹಗ್ಗದಿಂದ ಕಟ್ಟಿ ಅದನ್ನು ಅಲ್ಲಿಂದ ಮೇಲಕೆತ್ತಿ ಜನರಲ್ಲಿದ್ದ ಭಯವನ್ನು ದೂರ ಮಾಡಿದ್ದಾರೆ. ನಂತರ ತೆಲಗಿ ಗ್ರಾಮಸ್ಥರು ಸೆರೆ ಹಿಡಿದ ಮೊಸಳೆಯನ್ನು ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ್ದಾರೆ. ಅಧಿಕಾರಿಗಳು ಮೊಸಳೆಯನ್ನು […]

ನೀರಾವರಿ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷ, ಯುವಕರೇ ಹಿಡಿದು ನದಿಗೆ ಬಿಟ್ರು
ಆಯೇಷಾ ಬಾನು
| Edited By: |

Updated on:Oct 22, 2020 | 3:11 PM

Share

ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಬಳಿಯ ಕಾಲುವೆಯಲ್ಲಿ ಮೊಸಳೆ ನೋಡಿ ಕೆಲ ಕ್ಷಣ ಜನ ಭಯಭೀತರಾಗಿದ್ದರು. ಸದ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಾಯದೆ ಗ್ರಾಮದ ಯುವಕರೇ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.

ಯುವಕರು ಕಾಲುವೆಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯನ್ನು ಹಗ್ಗದಿಂದ ಕಟ್ಟಿ ಅದನ್ನು ಅಲ್ಲಿಂದ ಮೇಲಕೆತ್ತಿ ಜನರಲ್ಲಿದ್ದ ಭಯವನ್ನು ದೂರ ಮಾಡಿದ್ದಾರೆ. ನಂತರ ತೆಲಗಿ ಗ್ರಾಮಸ್ಥರು ಸೆರೆ ಹಿಡಿದ ಮೊಸಳೆಯನ್ನು ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ್ದಾರೆ. ಅಧಿಕಾರಿಗಳು ಮೊಸಳೆಯನ್ನು ಕೃಷ್ಣಾ ನದಿಗೆ ಬಿಟ್ಟಿದ್ದಾರೆ.

Published On - 2:49 pm, Thu, 22 October 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!