AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಾವರಿ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷ, ಯುವಕರೇ ಹಿಡಿದು ನದಿಗೆ ಬಿಟ್ರು

ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಬಳಿಯ ಕಾಲುವೆಯಲ್ಲಿ ಮೊಸಳೆ ನೋಡಿ ಕೆಲ ಕ್ಷಣ ಜನ ಭಯಭೀತರಾಗಿದ್ದರು. ಸದ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಾಯದೆ ಗ್ರಾಮದ ಯುವಕರೇ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಯುವಕರು ಕಾಲುವೆಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯನ್ನು ಹಗ್ಗದಿಂದ ಕಟ್ಟಿ ಅದನ್ನು ಅಲ್ಲಿಂದ ಮೇಲಕೆತ್ತಿ ಜನರಲ್ಲಿದ್ದ ಭಯವನ್ನು ದೂರ ಮಾಡಿದ್ದಾರೆ. ನಂತರ ತೆಲಗಿ ಗ್ರಾಮಸ್ಥರು ಸೆರೆ ಹಿಡಿದ ಮೊಸಳೆಯನ್ನು ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ್ದಾರೆ. ಅಧಿಕಾರಿಗಳು ಮೊಸಳೆಯನ್ನು […]

ನೀರಾವರಿ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷ, ಯುವಕರೇ ಹಿಡಿದು ನದಿಗೆ ಬಿಟ್ರು
ಆಯೇಷಾ ಬಾನು
| Edited By: |

Updated on:Oct 22, 2020 | 3:11 PM

Share

ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಬಳಿಯ ಕಾಲುವೆಯಲ್ಲಿ ಮೊಸಳೆ ನೋಡಿ ಕೆಲ ಕ್ಷಣ ಜನ ಭಯಭೀತರಾಗಿದ್ದರು. ಸದ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಾಯದೆ ಗ್ರಾಮದ ಯುವಕರೇ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.

ಯುವಕರು ಕಾಲುವೆಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯನ್ನು ಹಗ್ಗದಿಂದ ಕಟ್ಟಿ ಅದನ್ನು ಅಲ್ಲಿಂದ ಮೇಲಕೆತ್ತಿ ಜನರಲ್ಲಿದ್ದ ಭಯವನ್ನು ದೂರ ಮಾಡಿದ್ದಾರೆ. ನಂತರ ತೆಲಗಿ ಗ್ರಾಮಸ್ಥರು ಸೆರೆ ಹಿಡಿದ ಮೊಸಳೆಯನ್ನು ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ್ದಾರೆ. ಅಧಿಕಾರಿಗಳು ಮೊಸಳೆಯನ್ನು ಕೃಷ್ಣಾ ನದಿಗೆ ಬಿಟ್ಟಿದ್ದಾರೆ.

Published On - 2:49 pm, Thu, 22 October 20

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ