
ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಬಳಿಯ ಕಾಲುವೆಯಲ್ಲಿ ಮೊಸಳೆ ನೋಡಿ ಕೆಲ ಕ್ಷಣ ಜನ ಭಯಭೀತರಾಗಿದ್ದರು. ಸದ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಾಯದೆ ಗ್ರಾಮದ ಯುವಕರೇ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.
Published On - 2:49 pm, Thu, 22 October 20