AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಹಿಂಗಾ ಮಾಡೋದು!

ಮಂಗಳೂರು: ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಅಂಗಡಿ ಸಿಬ್ಬಂದಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ. ಪುತ್ತೂರಿನ ರಿಲಯನ್ಸ್ ಮಾರ್ಟ್​ಗೆ ಮಾಸ್ಕ್ ಇಲ್ಲದೆ ಅಂಗಡಿ ಪ್ರವೇಶಿಸಲು ಯತ್ನಿಸಿದ ಯುವಕರ ತಂಡಕ್ಕೆ ಮಾಸ್ಕ್ ಧರಿಸಿ ಬರುವಂತೆ ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ. ಅದಕ್ಕೆ ರೊಚ್ಚಿಗೆದ್ದ ಯುವಕರ ತಂಡ ಸೆಕ್ಯುರಿಟಿ ಗಾರ್ಡ್ ಜೊತೆ ಘರ್ಷಣೆಗಿಳಿದಿದ್ದಾರೆ. ಈ ವೇಳೆ ರಿಲಯನ್ಸ್ ಮಾರ್ಟ್ ಸಿಬ್ಬಂದಿಗೆ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಮಾಸ್ಕ್ ವಿಚಾರಕ್ಕೆ ಸಿಬ್ಬಂದಿ […]

ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಹಿಂಗಾ ಮಾಡೋದು!
ಆಯೇಷಾ ಬಾನು
|

Updated on:May 27, 2020 | 2:09 PM

Share

ಮಂಗಳೂರು: ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಅಂಗಡಿ ಸಿಬ್ಬಂದಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ.

ಪುತ್ತೂರಿನ ರಿಲಯನ್ಸ್ ಮಾರ್ಟ್​ಗೆ ಮಾಸ್ಕ್ ಇಲ್ಲದೆ ಅಂಗಡಿ ಪ್ರವೇಶಿಸಲು ಯತ್ನಿಸಿದ ಯುವಕರ ತಂಡಕ್ಕೆ ಮಾಸ್ಕ್ ಧರಿಸಿ ಬರುವಂತೆ ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ. ಅದಕ್ಕೆ ರೊಚ್ಚಿಗೆದ್ದ ಯುವಕರ ತಂಡ ಸೆಕ್ಯುರಿಟಿ ಗಾರ್ಡ್ ಜೊತೆ ಘರ್ಷಣೆಗಿಳಿದಿದ್ದಾರೆ.

ಈ ವೇಳೆ ರಿಲಯನ್ಸ್ ಮಾರ್ಟ್ ಸಿಬ್ಬಂದಿಗೆ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಮಾಸ್ಕ್ ವಿಚಾರಕ್ಕೆ ಸಿಬ್ಬಂದಿ ಮತ್ತು ಯುವಕರ ನಡುವೆ ಮಾರಾಮಾರಿಯಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:56 am, Wed, 27 May 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?