AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಹಿಂಗಾ ಮಾಡೋದು!

ಮಂಗಳೂರು: ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಅಂಗಡಿ ಸಿಬ್ಬಂದಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ. ಪುತ್ತೂರಿನ ರಿಲಯನ್ಸ್ ಮಾರ್ಟ್​ಗೆ ಮಾಸ್ಕ್ ಇಲ್ಲದೆ ಅಂಗಡಿ ಪ್ರವೇಶಿಸಲು ಯತ್ನಿಸಿದ ಯುವಕರ ತಂಡಕ್ಕೆ ಮಾಸ್ಕ್ ಧರಿಸಿ ಬರುವಂತೆ ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ. ಅದಕ್ಕೆ ರೊಚ್ಚಿಗೆದ್ದ ಯುವಕರ ತಂಡ ಸೆಕ್ಯುರಿಟಿ ಗಾರ್ಡ್ ಜೊತೆ ಘರ್ಷಣೆಗಿಳಿದಿದ್ದಾರೆ. ಈ ವೇಳೆ ರಿಲಯನ್ಸ್ ಮಾರ್ಟ್ ಸಿಬ್ಬಂದಿಗೆ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಮಾಸ್ಕ್ ವಿಚಾರಕ್ಕೆ ಸಿಬ್ಬಂದಿ […]

ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಹಿಂಗಾ ಮಾಡೋದು!
ಆಯೇಷಾ ಬಾನು
|

Updated on:May 27, 2020 | 2:09 PM

Share

ಮಂಗಳೂರು: ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಅಂಗಡಿ ಸಿಬ್ಬಂದಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ.

ಪುತ್ತೂರಿನ ರಿಲಯನ್ಸ್ ಮಾರ್ಟ್​ಗೆ ಮಾಸ್ಕ್ ಇಲ್ಲದೆ ಅಂಗಡಿ ಪ್ರವೇಶಿಸಲು ಯತ್ನಿಸಿದ ಯುವಕರ ತಂಡಕ್ಕೆ ಮಾಸ್ಕ್ ಧರಿಸಿ ಬರುವಂತೆ ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ. ಅದಕ್ಕೆ ರೊಚ್ಚಿಗೆದ್ದ ಯುವಕರ ತಂಡ ಸೆಕ್ಯುರಿಟಿ ಗಾರ್ಡ್ ಜೊತೆ ಘರ್ಷಣೆಗಿಳಿದಿದ್ದಾರೆ.

ಈ ವೇಳೆ ರಿಲಯನ್ಸ್ ಮಾರ್ಟ್ ಸಿಬ್ಬಂದಿಗೆ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಮಾಸ್ಕ್ ವಿಚಾರಕ್ಕೆ ಸಿಬ್ಬಂದಿ ಮತ್ತು ಯುವಕರ ನಡುವೆ ಮಾರಾಮಾರಿಯಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:56 am, Wed, 27 May 20

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು