AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಬಾಧೆ: ಅಂಜುಟಗಿಯಲ್ಲಿ ಯುವಕ ಆತ್ಮಹತ್ಯೆ

ವಿಜಯಪುರ: ಸಾಲಬಾಧೆ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಹಂಜಗಿ(23) ನೇಣುಬಿಗಿದುಕೊಂಡ ಯುವಕ. ಅನಾರೋಗ್ಯ ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಪುಂಡಲೀಕ ಸಾಲಮಾಡಿದ್ದ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈತ ಯುವ ರೈತನೂ ಆಗಿದ್ದ. ಆದರೆ ತಪ್ಪು ನಿರ್ಧಾರದಿಂದ ತಮ್ಮವರನ್ನು ಬಿಟ್ಟು ಹೊರಟಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲಬಾಧೆ: ಅಂಜುಟಗಿಯಲ್ಲಿ ಯುವಕ ಆತ್ಮಹತ್ಯೆ
ಆಯೇಷಾ ಬಾನು
|

Updated on: Sep 27, 2020 | 7:47 AM

Share

ವಿಜಯಪುರ: ಸಾಲಬಾಧೆ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಹಂಜಗಿ(23) ನೇಣುಬಿಗಿದುಕೊಂಡ ಯುವಕ.

ಅನಾರೋಗ್ಯ ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಪುಂಡಲೀಕ ಸಾಲಮಾಡಿದ್ದ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈತ ಯುವ ರೈತನೂ ಆಗಿದ್ದ. ಆದರೆ ತಪ್ಪು ನಿರ್ಧಾರದಿಂದ ತಮ್ಮವರನ್ನು ಬಿಟ್ಟು ಹೊರಟಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ