AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನದಿಂದ ಸ್ನೇಹಿತನ ಮನೆಯಲ್ಲಿದ್ದು, ಕೊನೆಗೆ ನೇಣು ಹಾಕಿಕೊಂಡ ಯುವಕ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣ ಜಕ್ಕಸಂದ್ರದಲ್ಲಿ ಯುವಕ ನೇಣಿಗೆ ಶರಣಾಗಿದ್ದಾನೆ. ದಯಾನಂದ ಎಂಬ ಯುವಕ ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ದಯಾನಂದ (20) ವಡೇರಹಳ್ಳಿ ಗ್ರಾಮದ ನಿವಾಸಿ. ಈತ 15 ದಿನದಿಂದ ಸ್ನೇಹಿತ ಸಿದ್ಧರಾಜು ಮನೆಯಲ್ಲಿ ಇದ್ದು ಪ್ರೀತಿ ವೈಫಲ್ಯದ ಬಗ್ಗೆ ಹೇಳಿಕೊಂಡಿದ್ದ ಎನ್ನಲಾಗಿದೆ.

15 ದಿನದಿಂದ ಸ್ನೇಹಿತನ ಮನೆಯಲ್ಲಿದ್ದು, ಕೊನೆಗೆ ನೇಣು ಹಾಕಿಕೊಂಡ ಯುವಕ
ಸಾಧು ಶ್ರೀನಾಥ್​
|

Updated on: Jun 08, 2020 | 3:42 PM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣ ಜಕ್ಕಸಂದ್ರದಲ್ಲಿ ಯುವಕ ನೇಣಿಗೆ ಶರಣಾಗಿದ್ದಾನೆ. ದಯಾನಂದ ಎಂಬ ಯುವಕ ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೆಲಮಂಗಲ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ದಯಾನಂದ (20) ವಡೇರಹಳ್ಳಿ ಗ್ರಾಮದ ನಿವಾಸಿ. ಈತ 15 ದಿನದಿಂದ ಸ್ನೇಹಿತ ಸಿದ್ಧರಾಜು ಮನೆಯಲ್ಲಿ ಇದ್ದು ಪ್ರೀತಿ ವೈಫಲ್ಯದ ಬಗ್ಗೆ ಹೇಳಿಕೊಂಡಿದ್ದ ಎನ್ನಲಾಗಿದೆ.

Follow Us
ಈ ರಾಶಿಯವರು ಒಂದು ಮಂತ್ರವನ್ನು ಮಾತ್ರ ಕಡ್ಡಾಯವಾಗಿ ಜಪಿಸಬೇಕು
ಈ ರಾಶಿಯವರು ಒಂದು ಮಂತ್ರವನ್ನು ಮಾತ್ರ ಕಡ್ಡಾಯವಾಗಿ ಜಪಿಸಬೇಕು
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ