15 ದಿನದಿಂದ ಸ್ನೇಹಿತನ ಮನೆಯಲ್ಲಿದ್ದು, ಕೊನೆಗೆ ನೇಣು ಹಾಕಿಕೊಂಡ ಯುವಕ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣ ಜಕ್ಕಸಂದ್ರದಲ್ಲಿ ಯುವಕ ನೇಣಿಗೆ ಶರಣಾಗಿದ್ದಾನೆ. ದಯಾನಂದ ಎಂಬ ಯುವಕ ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ದಯಾನಂದ (20) ವಡೇರಹಳ್ಳಿ ಗ್ರಾಮದ ನಿವಾಸಿ. ಈತ 15 ದಿನದಿಂದ ಸ್ನೇಹಿತ ಸಿದ್ಧರಾಜು ಮನೆಯಲ್ಲಿ ಇದ್ದು ಪ್ರೀತಿ ವೈಫಲ್ಯದ ಬಗ್ಗೆ ಹೇಳಿಕೊಂಡಿದ್ದ ಎನ್ನಲಾಗಿದೆ.

15 ದಿನದಿಂದ ಸ್ನೇಹಿತನ ಮನೆಯಲ್ಲಿದ್ದು, ಕೊನೆಗೆ ನೇಣು ಹಾಕಿಕೊಂಡ ಯುವಕ
ಸಾಧು ಶ್ರೀನಾಥ್​

Updated on: Jun 08, 2020 | 3:42 PM

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣ ಜಕ್ಕಸಂದ್ರದಲ್ಲಿ ಯುವಕ ನೇಣಿಗೆ ಶರಣಾಗಿದ್ದಾನೆ. ದಯಾನಂದ ಎಂಬ ಯುವಕ ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೆಲಮಂಗಲ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ದಯಾನಂದ (20) ವಡೇರಹಳ್ಳಿ ಗ್ರಾಮದ ನಿವಾಸಿ. ಈತ 15 ದಿನದಿಂದ ಸ್ನೇಹಿತ ಸಿದ್ಧರಾಜು ಮನೆಯಲ್ಲಿ ಇದ್ದು ಪ್ರೀತಿ ವೈಫಲ್ಯದ ಬಗ್ಗೆ ಹೇಳಿಕೊಂಡಿದ್ದ ಎನ್ನಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us