AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆ.. ಯುವಕ ಆತ್ಮಹತ್ಯೆಗೆ ಶರಣು

ಚಿರಂಜೀವಿ ಎಂಬ ಯುವಕ ಸೋದರ ಮಾವನ ಮನೆಯಲ್ಲಿ ವಾಸವಾಗಿದ್ದ. ಆಸ್ತಿ ವಿಚಾರಕ್ಕೆ ಇವರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮನನೊಂದ ಯುವಕ ಮಾವನ ಮನೆಯಲ್ಲೇ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆ.. ಯುವಕ ಆತ್ಮಹತ್ಯೆಗೆ ಶರಣು
ಚಿರಂಜೀವಿ
ಆಯೇಷಾ ಬಾನು
| Edited By: |

Updated on: Dec 28, 2020 | 12:04 PM

Share

ನೆಲಮಂಗಲ: ಆಸ್ತಿ ವಿಚಾರಕ್ಕೆ ಗಲಾಟೆ ನಡೆದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರಂಜೀವಿ(28)ಮೃತ ದುರ್ದೈವಿ.

ಬೆಟ್ಟಹಳ್ಳಿ ಗ್ರಾಮದ ಚಿರಂಜೀವಿ ಎಂಬ ಯುವಕ ಸೋದರ ಮಾವನ ಮನೆಯಲ್ಲಿ ವಾಸವಾಗಿದ್ದ. ಆಸ್ತಿ ವಿಚಾರಕ್ಕೆ ಇವರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮನನೊಂದ ಯುವಕ ಮಾವನ ಮನೆಯಲ್ಲೇ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವರು ಬೇರೆ ರೀತಿಯೇ ಆರೋಪಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಕನಿಂದಲೇ ಮಹಿಳೆಯ ಭೀಕರ ಕೊಲೆ, ಚಾಕುವಿನಿಂದ ಇರಿದು ಎಸ್ಕೇಪ್ ಆದ..

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More