AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತುದಾರನ ಕಣ್ಣೆದುರೇ ಸ್ವಿಮ್ಮಿಂಗ್ ಪೂಲ್​ನಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಹುಬ್ಬಳ್ಳಿ: ಸ್ವಿಮ್ಮಿಂಗ್ ಪೂಲ್​ನಲ್ಲಿ ಈಜಲು ಹೋಗಿ ಯುವಕ ಪ್ರಾಣ ಬಿಟ್ಟಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ತರಬೇತುದಾರನ ಮುಂದೆಯೇ ನೀರಿನಲ್ಲಿ ಮುಳುಗಿ ಸಿರಾಜ್ ಅಣ್ಣಿಗೇರಿ (24) ಸಾವಿಗೀಡಾಗಿದ್ದಾನೆ. ಪ್ಲ್ಯಾಶ್ ಸ್ವಿಮ್ಮಿಂಗ್ ಪೂಲ್​ನಲ್ಲಿ ಸ್ನೇಹಿತರೊಡನೆ ಈಜಾಡಲು ನಲವಲಗುಂದ ನಿವಾಸಿ ಸಿರಾಜ್ ಅಣ್ಣಿಗೇರಿ ಬಂದಿದ್ದ. ನೀರಿನಲ್ಲಿ ಮುಳುಗುವ ವೇಳೆ ಯುವಕ ಜೋರಾಗಿ ಕೈ ಬಡಿದಿದ್ದಾನೆ. ಯುವಕ‌ ನೀರಿನಲ್ಲಿ ಮುಳುಗುತ್ತಿದ್ರೂ ತರಬೇತುದಾರ ರಕ್ಷಿಸಲು ಹೋಗಲಿಲ್ಲ. ಈ ವೇಳೆ ಸ್ನೇಹಿತರು ಸಹ ಆತನ ಜೊತೆ ಇರಲಿಲ್ಲ. ಹೀಗಾಗಿ ಸಿರಾಜ್ ಸಾವಿನಲ್ಲಿ ಹಲವು ಅನುಮಾನ […]

ತರಬೇತುದಾರನ ಕಣ್ಣೆದುರೇ ಸ್ವಿಮ್ಮಿಂಗ್ ಪೂಲ್​ನಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ
ಸಾಧು ಶ್ರೀನಾಥ್​
|

Updated on:Mar 12, 2020 | 9:39 AM

Share

ಹುಬ್ಬಳ್ಳಿ: ಸ್ವಿಮ್ಮಿಂಗ್ ಪೂಲ್​ನಲ್ಲಿ ಈಜಲು ಹೋಗಿ ಯುವಕ ಪ್ರಾಣ ಬಿಟ್ಟಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ತರಬೇತುದಾರನ ಮುಂದೆಯೇ ನೀರಿನಲ್ಲಿ ಮುಳುಗಿ ಸಿರಾಜ್ ಅಣ್ಣಿಗೇರಿ (24) ಸಾವಿಗೀಡಾಗಿದ್ದಾನೆ.

ಪ್ಲ್ಯಾಶ್ ಸ್ವಿಮ್ಮಿಂಗ್ ಪೂಲ್​ನಲ್ಲಿ ಸ್ನೇಹಿತರೊಡನೆ ಈಜಾಡಲು ನಲವಲಗುಂದ ನಿವಾಸಿ ಸಿರಾಜ್ ಅಣ್ಣಿಗೇರಿ ಬಂದಿದ್ದ. ನೀರಿನಲ್ಲಿ ಮುಳುಗುವ ವೇಳೆ ಯುವಕ ಜೋರಾಗಿ ಕೈ ಬಡಿದಿದ್ದಾನೆ. ಯುವಕ‌ ನೀರಿನಲ್ಲಿ ಮುಳುಗುತ್ತಿದ್ರೂ ತರಬೇತುದಾರ ರಕ್ಷಿಸಲು ಹೋಗಲಿಲ್ಲ. ಈ ವೇಳೆ ಸ್ನೇಹಿತರು ಸಹ ಆತನ ಜೊತೆ ಇರಲಿಲ್ಲ. ಹೀಗಾಗಿ ಸಿರಾಜ್ ಸಾವಿನಲ್ಲಿ ಹಲವು ಅನುಮಾನ ವ್ಯಕ್ತವಾಗಿವೆ.

ಅಲ್ಲದೆ ಮಾರ್ಚ್ 18ರಂದು ಸಿರಾಜ್ ಅಣ್ಣಿಗೇರಿ ಮದುವೆ ನಿಗದಿಯಾಗಿತ್ತು. ಯುವಕ ನೀರಿನಲ್ಲಿ ಮುಳುಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವಕನ ಸಾಯುವ ಕೊನೆ ಕ್ಷಣದ ವಿಡಿಯೋ ಎದೆ ಝಲ್ ಎನ್ನಿಸುವಂತಿದೆ.

Published On - 9:38 am, Thu, 12 March 20

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ