AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತುದಾರನ ಕಣ್ಣೆದುರೇ ಸ್ವಿಮ್ಮಿಂಗ್ ಪೂಲ್​ನಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಹುಬ್ಬಳ್ಳಿ: ಸ್ವಿಮ್ಮಿಂಗ್ ಪೂಲ್​ನಲ್ಲಿ ಈಜಲು ಹೋಗಿ ಯುವಕ ಪ್ರಾಣ ಬಿಟ್ಟಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ತರಬೇತುದಾರನ ಮುಂದೆಯೇ ನೀರಿನಲ್ಲಿ ಮುಳುಗಿ ಸಿರಾಜ್ ಅಣ್ಣಿಗೇರಿ (24) ಸಾವಿಗೀಡಾಗಿದ್ದಾನೆ. ಪ್ಲ್ಯಾಶ್ ಸ್ವಿಮ್ಮಿಂಗ್ ಪೂಲ್​ನಲ್ಲಿ ಸ್ನೇಹಿತರೊಡನೆ ಈಜಾಡಲು ನಲವಲಗುಂದ ನಿವಾಸಿ ಸಿರಾಜ್ ಅಣ್ಣಿಗೇರಿ ಬಂದಿದ್ದ. ನೀರಿನಲ್ಲಿ ಮುಳುಗುವ ವೇಳೆ ಯುವಕ ಜೋರಾಗಿ ಕೈ ಬಡಿದಿದ್ದಾನೆ. ಯುವಕ‌ ನೀರಿನಲ್ಲಿ ಮುಳುಗುತ್ತಿದ್ರೂ ತರಬೇತುದಾರ ರಕ್ಷಿಸಲು ಹೋಗಲಿಲ್ಲ. ಈ ವೇಳೆ ಸ್ನೇಹಿತರು ಸಹ ಆತನ ಜೊತೆ ಇರಲಿಲ್ಲ. ಹೀಗಾಗಿ ಸಿರಾಜ್ ಸಾವಿನಲ್ಲಿ ಹಲವು ಅನುಮಾನ […]

ತರಬೇತುದಾರನ ಕಣ್ಣೆದುರೇ ಸ್ವಿಮ್ಮಿಂಗ್ ಪೂಲ್​ನಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 12, 2020 | 9:39 AM

Share

ಹುಬ್ಬಳ್ಳಿ: ಸ್ವಿಮ್ಮಿಂಗ್ ಪೂಲ್​ನಲ್ಲಿ ಈಜಲು ಹೋಗಿ ಯುವಕ ಪ್ರಾಣ ಬಿಟ್ಟಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ತರಬೇತುದಾರನ ಮುಂದೆಯೇ ನೀರಿನಲ್ಲಿ ಮುಳುಗಿ ಸಿರಾಜ್ ಅಣ್ಣಿಗೇರಿ (24) ಸಾವಿಗೀಡಾಗಿದ್ದಾನೆ.

ಪ್ಲ್ಯಾಶ್ ಸ್ವಿಮ್ಮಿಂಗ್ ಪೂಲ್​ನಲ್ಲಿ ಸ್ನೇಹಿತರೊಡನೆ ಈಜಾಡಲು ನಲವಲಗುಂದ ನಿವಾಸಿ ಸಿರಾಜ್ ಅಣ್ಣಿಗೇರಿ ಬಂದಿದ್ದ. ನೀರಿನಲ್ಲಿ ಮುಳುಗುವ ವೇಳೆ ಯುವಕ ಜೋರಾಗಿ ಕೈ ಬಡಿದಿದ್ದಾನೆ. ಯುವಕ‌ ನೀರಿನಲ್ಲಿ ಮುಳುಗುತ್ತಿದ್ರೂ ತರಬೇತುದಾರ ರಕ್ಷಿಸಲು ಹೋಗಲಿಲ್ಲ. ಈ ವೇಳೆ ಸ್ನೇಹಿತರು ಸಹ ಆತನ ಜೊತೆ ಇರಲಿಲ್ಲ. ಹೀಗಾಗಿ ಸಿರಾಜ್ ಸಾವಿನಲ್ಲಿ ಹಲವು ಅನುಮಾನ ವ್ಯಕ್ತವಾಗಿವೆ.

ಅಲ್ಲದೆ ಮಾರ್ಚ್ 18ರಂದು ಸಿರಾಜ್ ಅಣ್ಣಿಗೇರಿ ಮದುವೆ ನಿಗದಿಯಾಗಿತ್ತು. ಯುವಕ ನೀರಿನಲ್ಲಿ ಮುಳುಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವಕನ ಸಾಯುವ ಕೊನೆ ಕ್ಷಣದ ವಿಡಿಯೋ ಎದೆ ಝಲ್ ಎನ್ನಿಸುವಂತಿದೆ.

Published On - 9:38 am, Thu, 12 March 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು