AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತುದಾರನ ಕಣ್ಣೆದುರೇ ಸ್ವಿಮ್ಮಿಂಗ್ ಪೂಲ್​ನಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಹುಬ್ಬಳ್ಳಿ: ಸ್ವಿಮ್ಮಿಂಗ್ ಪೂಲ್​ನಲ್ಲಿ ಈಜಲು ಹೋಗಿ ಯುವಕ ಪ್ರಾಣ ಬಿಟ್ಟಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ತರಬೇತುದಾರನ ಮುಂದೆಯೇ ನೀರಿನಲ್ಲಿ ಮುಳುಗಿ ಸಿರಾಜ್ ಅಣ್ಣಿಗೇರಿ (24) ಸಾವಿಗೀಡಾಗಿದ್ದಾನೆ. ಪ್ಲ್ಯಾಶ್ ಸ್ವಿಮ್ಮಿಂಗ್ ಪೂಲ್​ನಲ್ಲಿ ಸ್ನೇಹಿತರೊಡನೆ ಈಜಾಡಲು ನಲವಲಗುಂದ ನಿವಾಸಿ ಸಿರಾಜ್ ಅಣ್ಣಿಗೇರಿ ಬಂದಿದ್ದ. ನೀರಿನಲ್ಲಿ ಮುಳುಗುವ ವೇಳೆ ಯುವಕ ಜೋರಾಗಿ ಕೈ ಬಡಿದಿದ್ದಾನೆ. ಯುವಕ‌ ನೀರಿನಲ್ಲಿ ಮುಳುಗುತ್ತಿದ್ರೂ ತರಬೇತುದಾರ ರಕ್ಷಿಸಲು ಹೋಗಲಿಲ್ಲ. ಈ ವೇಳೆ ಸ್ನೇಹಿತರು ಸಹ ಆತನ ಜೊತೆ ಇರಲಿಲ್ಲ. ಹೀಗಾಗಿ ಸಿರಾಜ್ ಸಾವಿನಲ್ಲಿ ಹಲವು ಅನುಮಾನ […]

ತರಬೇತುದಾರನ ಕಣ್ಣೆದುರೇ ಸ್ವಿಮ್ಮಿಂಗ್ ಪೂಲ್​ನಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ
ಸಾಧು ಶ್ರೀನಾಥ್​
|

Updated on:Mar 12, 2020 | 9:39 AM

Share

ಹುಬ್ಬಳ್ಳಿ: ಸ್ವಿಮ್ಮಿಂಗ್ ಪೂಲ್​ನಲ್ಲಿ ಈಜಲು ಹೋಗಿ ಯುವಕ ಪ್ರಾಣ ಬಿಟ್ಟಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ತರಬೇತುದಾರನ ಮುಂದೆಯೇ ನೀರಿನಲ್ಲಿ ಮುಳುಗಿ ಸಿರಾಜ್ ಅಣ್ಣಿಗೇರಿ (24) ಸಾವಿಗೀಡಾಗಿದ್ದಾನೆ.

ಪ್ಲ್ಯಾಶ್ ಸ್ವಿಮ್ಮಿಂಗ್ ಪೂಲ್​ನಲ್ಲಿ ಸ್ನೇಹಿತರೊಡನೆ ಈಜಾಡಲು ನಲವಲಗುಂದ ನಿವಾಸಿ ಸಿರಾಜ್ ಅಣ್ಣಿಗೇರಿ ಬಂದಿದ್ದ. ನೀರಿನಲ್ಲಿ ಮುಳುಗುವ ವೇಳೆ ಯುವಕ ಜೋರಾಗಿ ಕೈ ಬಡಿದಿದ್ದಾನೆ. ಯುವಕ‌ ನೀರಿನಲ್ಲಿ ಮುಳುಗುತ್ತಿದ್ರೂ ತರಬೇತುದಾರ ರಕ್ಷಿಸಲು ಹೋಗಲಿಲ್ಲ. ಈ ವೇಳೆ ಸ್ನೇಹಿತರು ಸಹ ಆತನ ಜೊತೆ ಇರಲಿಲ್ಲ. ಹೀಗಾಗಿ ಸಿರಾಜ್ ಸಾವಿನಲ್ಲಿ ಹಲವು ಅನುಮಾನ ವ್ಯಕ್ತವಾಗಿವೆ.

ಅಲ್ಲದೆ ಮಾರ್ಚ್ 18ರಂದು ಸಿರಾಜ್ ಅಣ್ಣಿಗೇರಿ ಮದುವೆ ನಿಗದಿಯಾಗಿತ್ತು. ಯುವಕ ನೀರಿನಲ್ಲಿ ಮುಳುಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವಕನ ಸಾಯುವ ಕೊನೆ ಕ್ಷಣದ ವಿಡಿಯೋ ಎದೆ ಝಲ್ ಎನ್ನಿಸುವಂತಿದೆ.

Published On - 9:38 am, Thu, 12 March 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್