AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತಂಕದ ಬೆಳವಣಿಗೆ: ಕೊರೊನಾ ಸೋಂಕಿಗೆ ಯುವಕ ಬಲಿ, ಬೇರಾವುದೇ ಕಾಯಿಲೆಗಳಿರಲಿಲ್ಲ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಯುವಕನೋರ್ವ ಬಲಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯುವಕ ಇಂದು ಸಾವನ್ನಪ್ಪಿದ್ದಾನೆ. ಈತನನ್ನು ಇತ್ತೀಚೆಗಷ್ಟೇ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್‌ ಮಾಡಲಾಗಿತ್ತು. ಆದ್ರೆ ಈ ಯುವಕನ ಸಾವು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೇ ಆತಂಕ, ಆಘಾತ ತಂದಿದೆ. ಇದಕ್ಕೆ ಕಾರಣ ಮೃತ ಯುವಕನಿಗೆ ಬೇರಾವುದೇ ಕಾಯಿಲೆಗಳಿರಲಿಲ್ಲ. ಹೀಗಾಗಿ ಬೇರಾವುದೇ ಕಾಯಿಲೆಗಳಿಲ್ಲದೇ, ಕೇವಲ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾದ ಮೊದಲ ವ್ಯಕ್ತಿ ಈತ ಎಂಬಂತಾಗಿದೆ. ಮೃತ ಯುವಕ ಗಟ್ಟಿಮುಟ್ಟಾಗಿದ್ದು, ಇನ್ನಾವುದೇ ಖಾಯಿಲೆ ಇರದೇ […]

ಆತಂಕದ ಬೆಳವಣಿಗೆ: ಕೊರೊನಾ ಸೋಂಕಿಗೆ ಯುವಕ ಬಲಿ, ಬೇರಾವುದೇ ಕಾಯಿಲೆಗಳಿರಲಿಲ್ಲ
ಸಾಧು ಶ್ರೀನಾಥ್​
|

Updated on:Jun 12, 2020 | 5:57 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಯುವಕನೋರ್ವ ಬಲಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯುವಕ ಇಂದು ಸಾವನ್ನಪ್ಪಿದ್ದಾನೆ. ಈತನನ್ನು ಇತ್ತೀಚೆಗಷ್ಟೇ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್‌ ಮಾಡಲಾಗಿತ್ತು.

ಆದ್ರೆ ಈ ಯುವಕನ ಸಾವು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೇ ಆತಂಕ, ಆಘಾತ ತಂದಿದೆ. ಇದಕ್ಕೆ ಕಾರಣ ಮೃತ ಯುವಕನಿಗೆ ಬೇರಾವುದೇ ಕಾಯಿಲೆಗಳಿರಲಿಲ್ಲ. ಹೀಗಾಗಿ ಬೇರಾವುದೇ ಕಾಯಿಲೆಗಳಿಲ್ಲದೇ, ಕೇವಲ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾದ ಮೊದಲ ವ್ಯಕ್ತಿ ಈತ ಎಂಬಂತಾಗಿದೆ.

ಮೃತ ಯುವಕ ಗಟ್ಟಿಮುಟ್ಟಾಗಿದ್ದು, ಇನ್ನಾವುದೇ ಖಾಯಿಲೆ ಇರದೇ ಕೇವಲ ಕೊರೊನಾದಿಂದಾಗಿ ಸಾವಿಗೀಡಾಗಿದ್ದು ಆತಂಕದ ಬೆಳವಣಿಗೆಯಾಗಿದೆ. ಯಾಕಂದ್ರೆ ಅಲ್ಲೊಂದು ಇಲ್ಲೊಂದು ಸಾವಿನ ಘಟನೆಗಳಿಂದ ಈಗ ದಿನನಿತ್ಯದ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಬೆಂಗಳೂರಿನ ಯುವಕನ ಸಾವಿನ ಬೆಳವಣಿಗೆ ಆತಂಕಕಾರಿಯಾಗಿದ್ದು ಮುಂಬರುವ ದಿನಗಳ ಬಗ್ಗೆ ವೈದ್ಯಲೋಕ ಆತಂಕಕ್ಕೊಳಗಾಗಿದೆ.

Published On - 5:50 pm, Fri, 12 June 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ