Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತಂಕದ ಬೆಳವಣಿಗೆ: ಕೊರೊನಾ ಸೋಂಕಿಗೆ ಯುವಕ ಬಲಿ, ಬೇರಾವುದೇ ಕಾಯಿಲೆಗಳಿರಲಿಲ್ಲ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಯುವಕನೋರ್ವ ಬಲಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯುವಕ ಇಂದು ಸಾವನ್ನಪ್ಪಿದ್ದಾನೆ. ಈತನನ್ನು ಇತ್ತೀಚೆಗಷ್ಟೇ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್‌ ಮಾಡಲಾಗಿತ್ತು. ಆದ್ರೆ ಈ ಯುವಕನ ಸಾವು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೇ ಆತಂಕ, ಆಘಾತ ತಂದಿದೆ. ಇದಕ್ಕೆ ಕಾರಣ ಮೃತ ಯುವಕನಿಗೆ ಬೇರಾವುದೇ ಕಾಯಿಲೆಗಳಿರಲಿಲ್ಲ. ಹೀಗಾಗಿ ಬೇರಾವುದೇ ಕಾಯಿಲೆಗಳಿಲ್ಲದೇ, ಕೇವಲ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾದ ಮೊದಲ ವ್ಯಕ್ತಿ ಈತ ಎಂಬಂತಾಗಿದೆ. ಮೃತ ಯುವಕ ಗಟ್ಟಿಮುಟ್ಟಾಗಿದ್ದು, ಇನ್ನಾವುದೇ ಖಾಯಿಲೆ ಇರದೇ […]

ಆತಂಕದ ಬೆಳವಣಿಗೆ: ಕೊರೊನಾ ಸೋಂಕಿಗೆ ಯುವಕ ಬಲಿ, ಬೇರಾವುದೇ ಕಾಯಿಲೆಗಳಿರಲಿಲ್ಲ
Follow us
ಸಾಧು ಶ್ರೀನಾಥ್​
|

Updated on:Jun 12, 2020 | 5:57 PM

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಯುವಕನೋರ್ವ ಬಲಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯುವಕ ಇಂದು ಸಾವನ್ನಪ್ಪಿದ್ದಾನೆ. ಈತನನ್ನು ಇತ್ತೀಚೆಗಷ್ಟೇ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್‌ ಮಾಡಲಾಗಿತ್ತು.

ಆದ್ರೆ ಈ ಯುವಕನ ಸಾವು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೇ ಆತಂಕ, ಆಘಾತ ತಂದಿದೆ. ಇದಕ್ಕೆ ಕಾರಣ ಮೃತ ಯುವಕನಿಗೆ ಬೇರಾವುದೇ ಕಾಯಿಲೆಗಳಿರಲಿಲ್ಲ. ಹೀಗಾಗಿ ಬೇರಾವುದೇ ಕಾಯಿಲೆಗಳಿಲ್ಲದೇ, ಕೇವಲ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾದ ಮೊದಲ ವ್ಯಕ್ತಿ ಈತ ಎಂಬಂತಾಗಿದೆ.

ಮೃತ ಯುವಕ ಗಟ್ಟಿಮುಟ್ಟಾಗಿದ್ದು, ಇನ್ನಾವುದೇ ಖಾಯಿಲೆ ಇರದೇ ಕೇವಲ ಕೊರೊನಾದಿಂದಾಗಿ ಸಾವಿಗೀಡಾಗಿದ್ದು ಆತಂಕದ ಬೆಳವಣಿಗೆಯಾಗಿದೆ. ಯಾಕಂದ್ರೆ ಅಲ್ಲೊಂದು ಇಲ್ಲೊಂದು ಸಾವಿನ ಘಟನೆಗಳಿಂದ ಈಗ ದಿನನಿತ್ಯದ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಬೆಂಗಳೂರಿನ ಯುವಕನ ಸಾವಿನ ಬೆಳವಣಿಗೆ ಆತಂಕಕಾರಿಯಾಗಿದ್ದು ಮುಂಬರುವ ದಿನಗಳ ಬಗ್ಗೆ ವೈದ್ಯಲೋಕ ಆತಂಕಕ್ಕೊಳಗಾಗಿದೆ.

Published On - 5:50 pm, Fri, 12 June 20

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್