AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತಂಕದ ಬೆಳವಣಿಗೆ: ಕೊರೊನಾ ಸೋಂಕಿಗೆ ಯುವಕ ಬಲಿ, ಬೇರಾವುದೇ ಕಾಯಿಲೆಗಳಿರಲಿಲ್ಲ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಯುವಕನೋರ್ವ ಬಲಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯುವಕ ಇಂದು ಸಾವನ್ನಪ್ಪಿದ್ದಾನೆ. ಈತನನ್ನು ಇತ್ತೀಚೆಗಷ್ಟೇ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್‌ ಮಾಡಲಾಗಿತ್ತು. ಆದ್ರೆ ಈ ಯುವಕನ ಸಾವು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೇ ಆತಂಕ, ಆಘಾತ ತಂದಿದೆ. ಇದಕ್ಕೆ ಕಾರಣ ಮೃತ ಯುವಕನಿಗೆ ಬೇರಾವುದೇ ಕಾಯಿಲೆಗಳಿರಲಿಲ್ಲ. ಹೀಗಾಗಿ ಬೇರಾವುದೇ ಕಾಯಿಲೆಗಳಿಲ್ಲದೇ, ಕೇವಲ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾದ ಮೊದಲ ವ್ಯಕ್ತಿ ಈತ ಎಂಬಂತಾಗಿದೆ. ಮೃತ ಯುವಕ ಗಟ್ಟಿಮುಟ್ಟಾಗಿದ್ದು, ಇನ್ನಾವುದೇ ಖಾಯಿಲೆ ಇರದೇ […]

ಆತಂಕದ ಬೆಳವಣಿಗೆ: ಕೊರೊನಾ ಸೋಂಕಿಗೆ ಯುವಕ ಬಲಿ, ಬೇರಾವುದೇ ಕಾಯಿಲೆಗಳಿರಲಿಲ್ಲ
ಸಾಧು ಶ್ರೀನಾಥ್​
|

Updated on:Jun 12, 2020 | 5:57 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಯುವಕನೋರ್ವ ಬಲಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯುವಕ ಇಂದು ಸಾವನ್ನಪ್ಪಿದ್ದಾನೆ. ಈತನನ್ನು ಇತ್ತೀಚೆಗಷ್ಟೇ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್‌ ಮಾಡಲಾಗಿತ್ತು.

ಆದ್ರೆ ಈ ಯುವಕನ ಸಾವು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೇ ಆತಂಕ, ಆಘಾತ ತಂದಿದೆ. ಇದಕ್ಕೆ ಕಾರಣ ಮೃತ ಯುವಕನಿಗೆ ಬೇರಾವುದೇ ಕಾಯಿಲೆಗಳಿರಲಿಲ್ಲ. ಹೀಗಾಗಿ ಬೇರಾವುದೇ ಕಾಯಿಲೆಗಳಿಲ್ಲದೇ, ಕೇವಲ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾದ ಮೊದಲ ವ್ಯಕ್ತಿ ಈತ ಎಂಬಂತಾಗಿದೆ.

ಮೃತ ಯುವಕ ಗಟ್ಟಿಮುಟ್ಟಾಗಿದ್ದು, ಇನ್ನಾವುದೇ ಖಾಯಿಲೆ ಇರದೇ ಕೇವಲ ಕೊರೊನಾದಿಂದಾಗಿ ಸಾವಿಗೀಡಾಗಿದ್ದು ಆತಂಕದ ಬೆಳವಣಿಗೆಯಾಗಿದೆ. ಯಾಕಂದ್ರೆ ಅಲ್ಲೊಂದು ಇಲ್ಲೊಂದು ಸಾವಿನ ಘಟನೆಗಳಿಂದ ಈಗ ದಿನನಿತ್ಯದ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಬೆಂಗಳೂರಿನ ಯುವಕನ ಸಾವಿನ ಬೆಳವಣಿಗೆ ಆತಂಕಕಾರಿಯಾಗಿದ್ದು ಮುಂಬರುವ ದಿನಗಳ ಬಗ್ಗೆ ವೈದ್ಯಲೋಕ ಆತಂಕಕ್ಕೊಳಗಾಗಿದೆ.

Published On - 5:50 pm, Fri, 12 June 20

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ