ಈಜಲು ಹೋಗಿದ್ದ ಯುವಕ ಮತ್ತೆ ಬರಲೇ ಇಲ್ಲ.. ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಗಳೂರು ತಾಲೂಕಿನ ತಮಲೇಹಳ್ಳಿಯ ಚೌಡೇಶ್ವರಿ ಕೆರೆಯಲ್ಲಿ ನಡೆದಿದೆ. ವೆಂಕಟೇಶ್‌(21) ಈಜಲು ಹೋಗಿದ್ದ ಯುವಕ. ಗ್ರಾಮದ ಚೌಡೇಶ್ವರಿ ಕೆರೆಯಲ್ಲಿ ಈಜಲು ಹೋಗಿದ್ದ ವೆಂಕಟೇಶ್‌, ಕೆರೆಯ ಮಧ್ಯ ಭಾಗಕ್ಕೆ ಹೋಗಿ ವಾಪಸ್ಸು ಬರಲಾಗದೇ ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಎರೆಯಲ್ಲಿ ಶವ ಹುಡುಕಾಡುತ್ತಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಜಲು ಹೋಗಿದ್ದ ಯುವಕ ಮತ್ತೆ ಬರಲೇ ಇಲ್ಲ.. ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ
Edited By:

Updated on: Jul 27, 2020 | 9:20 PM

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಗಳೂರು ತಾಲೂಕಿನ ತಮಲೇಹಳ್ಳಿಯ ಚೌಡೇಶ್ವರಿ ಕೆರೆಯಲ್ಲಿ ನಡೆದಿದೆ. ವೆಂಕಟೇಶ್‌(21) ಈಜಲು ಹೋಗಿದ್ದ ಯುವಕ.

ಗ್ರಾಮದ ಚೌಡೇಶ್ವರಿ ಕೆರೆಯಲ್ಲಿ ಈಜಲು ಹೋಗಿದ್ದ ವೆಂಕಟೇಶ್‌, ಕೆರೆಯ ಮಧ್ಯ ಭಾಗಕ್ಕೆ ಹೋಗಿ ವಾಪಸ್ಸು ಬರಲಾಗದೇ ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಎರೆಯಲ್ಲಿ ಶವ ಹುಡುಕಾಡುತ್ತಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:15 am, Mon, 27 July 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us