AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ತುಂಬಿದ ಕ್ವಾರಿಯಲ್ಲಿ ಒದ್ದಾಡ್ತಿದ್ದ ಎತ್ತು ರಕ್ಷಿಸಲು ಹೋಗಿ ಯುವಕ ನೀರುಪಾಲು

ಯಾದಗಿರಿ: ಕ್ವಾರಿಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಹುಲ್ಕಲ್. ಜೆ ಗ್ರಾಮದಲ್ಲಿ ನಡೆದಿದೆ. ಹುಲ್ಕಲ್. ಜೆ ಗ್ರಾಮದ ಬಳಿ ಯುವಕ ಮಲ್ಲಿಕಾರ್ಜುನ (21) ನೀರುಪಾಲಾಗಿದ್ದಾನೆ. ಮಳೆ ಬಂದು ನೀರು ತುಂಬಿರುವ ಕಲ್ಲಿನ ಕ್ವಾರಿಯಲ್ಲಿ ಎತ್ತು ತೊಳೆಯಲು ಯುವಕ ಹೋಗಿದ್ದನು. ಇದೇ ವೇಳೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಎತ್ತಿನ ರಕ್ಷಣೆಗೆ ತೆರಳಿದಾಗ ಮಲ್ಲಿಕಾರ್ಜುನ ನೀರುಪಾಲಾಗಿದ್ದಾನೆ. ಯುವಕನಿಗಾಗಿ ಅಗ್ನಿಶಾಮಕ ದಳ, ಸ್ಥಳೀಯರಿಂದ ಶೋಧಕಾರ್ಯ ನಡೆದಿದೆ.

ನೀರು ತುಂಬಿದ ಕ್ವಾರಿಯಲ್ಲಿ ಒದ್ದಾಡ್ತಿದ್ದ ಎತ್ತು ರಕ್ಷಿಸಲು ಹೋಗಿ ಯುವಕ ನೀರುಪಾಲು
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Oct 30, 2020 | 3:43 PM

Share

ಯಾದಗಿರಿ: ಕ್ವಾರಿಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಹುಲ್ಕಲ್. ಜೆ ಗ್ರಾಮದಲ್ಲಿ ನಡೆದಿದೆ. ಹುಲ್ಕಲ್. ಜೆ ಗ್ರಾಮದ ಬಳಿ ಯುವಕ ಮಲ್ಲಿಕಾರ್ಜುನ (21) ನೀರುಪಾಲಾಗಿದ್ದಾನೆ.

ಮಳೆ ಬಂದು ನೀರು ತುಂಬಿರುವ ಕಲ್ಲಿನ ಕ್ವಾರಿಯಲ್ಲಿ ಎತ್ತು ತೊಳೆಯಲು ಯುವಕ ಹೋಗಿದ್ದನು. ಇದೇ ವೇಳೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಎತ್ತಿನ ರಕ್ಷಣೆಗೆ ತೆರಳಿದಾಗ ಮಲ್ಲಿಕಾರ್ಜುನ ನೀರುಪಾಲಾಗಿದ್ದಾನೆ. ಯುವಕನಿಗಾಗಿ ಅಗ್ನಿಶಾಮಕ ದಳ, ಸ್ಥಳೀಯರಿಂದ ಶೋಧಕಾರ್ಯ ನಡೆದಿದೆ.

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ