AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ತುಂಬಿದ ಕ್ವಾರಿಯಲ್ಲಿ ಒದ್ದಾಡ್ತಿದ್ದ ಎತ್ತು ರಕ್ಷಿಸಲು ಹೋಗಿ ಯುವಕ ನೀರುಪಾಲು

ಯಾದಗಿರಿ: ಕ್ವಾರಿಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಹುಲ್ಕಲ್. ಜೆ ಗ್ರಾಮದಲ್ಲಿ ನಡೆದಿದೆ. ಹುಲ್ಕಲ್. ಜೆ ಗ್ರಾಮದ ಬಳಿ ಯುವಕ ಮಲ್ಲಿಕಾರ್ಜುನ (21) ನೀರುಪಾಲಾಗಿದ್ದಾನೆ. ಮಳೆ ಬಂದು ನೀರು ತುಂಬಿರುವ ಕಲ್ಲಿನ ಕ್ವಾರಿಯಲ್ಲಿ ಎತ್ತು ತೊಳೆಯಲು ಯುವಕ ಹೋಗಿದ್ದನು. ಇದೇ ವೇಳೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಎತ್ತಿನ ರಕ್ಷಣೆಗೆ ತೆರಳಿದಾಗ ಮಲ್ಲಿಕಾರ್ಜುನ ನೀರುಪಾಲಾಗಿದ್ದಾನೆ. ಯುವಕನಿಗಾಗಿ ಅಗ್ನಿಶಾಮಕ ದಳ, ಸ್ಥಳೀಯರಿಂದ ಶೋಧಕಾರ್ಯ ನಡೆದಿದೆ.

ನೀರು ತುಂಬಿದ ಕ್ವಾರಿಯಲ್ಲಿ ಒದ್ದಾಡ್ತಿದ್ದ ಎತ್ತು ರಕ್ಷಿಸಲು ಹೋಗಿ ಯುವಕ ನೀರುಪಾಲು
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Oct 30, 2020 | 3:43 PM

Share

ಯಾದಗಿರಿ: ಕ್ವಾರಿಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಹುಲ್ಕಲ್. ಜೆ ಗ್ರಾಮದಲ್ಲಿ ನಡೆದಿದೆ. ಹುಲ್ಕಲ್. ಜೆ ಗ್ರಾಮದ ಬಳಿ ಯುವಕ ಮಲ್ಲಿಕಾರ್ಜುನ (21) ನೀರುಪಾಲಾಗಿದ್ದಾನೆ.

ಮಳೆ ಬಂದು ನೀರು ತುಂಬಿರುವ ಕಲ್ಲಿನ ಕ್ವಾರಿಯಲ್ಲಿ ಎತ್ತು ತೊಳೆಯಲು ಯುವಕ ಹೋಗಿದ್ದನು. ಇದೇ ವೇಳೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಎತ್ತಿನ ರಕ್ಷಣೆಗೆ ತೆರಳಿದಾಗ ಮಲ್ಲಿಕಾರ್ಜುನ ನೀರುಪಾಲಾಗಿದ್ದಾನೆ. ಯುವಕನಿಗಾಗಿ ಅಗ್ನಿಶಾಮಕ ದಳ, ಸ್ಥಳೀಯರಿಂದ ಶೋಧಕಾರ್ಯ ನಡೆದಿದೆ.

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!