AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ತುಂಬಿದ ಕ್ವಾರಿಯಲ್ಲಿ ಒದ್ದಾಡ್ತಿದ್ದ ಎತ್ತು ರಕ್ಷಿಸಲು ಹೋಗಿ ಯುವಕ ನೀರುಪಾಲು

ಯಾದಗಿರಿ: ಕ್ವಾರಿಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಹುಲ್ಕಲ್. ಜೆ ಗ್ರಾಮದಲ್ಲಿ ನಡೆದಿದೆ. ಹುಲ್ಕಲ್. ಜೆ ಗ್ರಾಮದ ಬಳಿ ಯುವಕ ಮಲ್ಲಿಕಾರ್ಜುನ (21) ನೀರುಪಾಲಾಗಿದ್ದಾನೆ. ಮಳೆ ಬಂದು ನೀರು ತುಂಬಿರುವ ಕಲ್ಲಿನ ಕ್ವಾರಿಯಲ್ಲಿ ಎತ್ತು ತೊಳೆಯಲು ಯುವಕ ಹೋಗಿದ್ದನು. ಇದೇ ವೇಳೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಎತ್ತಿನ ರಕ್ಷಣೆಗೆ ತೆರಳಿದಾಗ ಮಲ್ಲಿಕಾರ್ಜುನ ನೀರುಪಾಲಾಗಿದ್ದಾನೆ. ಯುವಕನಿಗಾಗಿ ಅಗ್ನಿಶಾಮಕ ದಳ, ಸ್ಥಳೀಯರಿಂದ ಶೋಧಕಾರ್ಯ ನಡೆದಿದೆ.

ನೀರು ತುಂಬಿದ ಕ್ವಾರಿಯಲ್ಲಿ ಒದ್ದಾಡ್ತಿದ್ದ ಎತ್ತು ರಕ್ಷಿಸಲು ಹೋಗಿ ಯುವಕ ನೀರುಪಾಲು
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Oct 30, 2020 | 3:43 PM

Share

ಯಾದಗಿರಿ: ಕ್ವಾರಿಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಹುಲ್ಕಲ್. ಜೆ ಗ್ರಾಮದಲ್ಲಿ ನಡೆದಿದೆ. ಹುಲ್ಕಲ್. ಜೆ ಗ್ರಾಮದ ಬಳಿ ಯುವಕ ಮಲ್ಲಿಕಾರ್ಜುನ (21) ನೀರುಪಾಲಾಗಿದ್ದಾನೆ.

ಮಳೆ ಬಂದು ನೀರು ತುಂಬಿರುವ ಕಲ್ಲಿನ ಕ್ವಾರಿಯಲ್ಲಿ ಎತ್ತು ತೊಳೆಯಲು ಯುವಕ ಹೋಗಿದ್ದನು. ಇದೇ ವೇಳೆ ಕಾಲು ಸಿಲುಕಿ ಒದ್ದಾಡುತ್ತಿದ್ದ ಎತ್ತಿನ ರಕ್ಷಣೆಗೆ ತೆರಳಿದಾಗ ಮಲ್ಲಿಕಾರ್ಜುನ ನೀರುಪಾಲಾಗಿದ್ದಾನೆ. ಯುವಕನಿಗಾಗಿ ಅಗ್ನಿಶಾಮಕ ದಳ, ಸ್ಥಳೀಯರಿಂದ ಶೋಧಕಾರ್ಯ ನಡೆದಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್