AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾನಕ್ಕೆಂದು ಬೇಗೂರು ಕೆರೆಗೆ ಹೋದ ಯುವಕ ಮರಳಿ ಬರಲೇ ಇಲ್ಲ..

ಬೆಂಗಳೂರು: ಸ್ನಾನಕ್ಕೆಂದು ಬೇಗೂರು ಕೆರೆಗೆ ಹೋದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಇಂದು ಬೆಳಗ್ಗೆ ನಡೆದಿದೆ. 19 ವರ್ಷದ ಯುವಕ ಯಾಕೂಬ್ ಮೃತ ದುರ್ದೈವಿ. ಬೇಗೂರು ಕೆರೆಗೆ ಸ್ನಾನಕ್ಕೆ ಹೋಗಿದ್ದ ಯುವಕನಿಗೆ ಈಜು ಬಾರದೇ ನೀರಿನಲ್ಲಿ ಮುಳುಗಿದ್ದಾನೆ ಎಂದು ತಿಳಿದುಬಂದಿದೆ. ಆದರೆ, ಕೆರೆ ಸುತ್ತಮುತ್ತ ಯಾವುದೇ ತಡೆಗೋಡೆ ಇಲ್ಲದಿರುವುದೇ ಈ ಘಟನೆಗೆ ಕಾರಣ ಅಂತಾ ಸ್ಥಳೀಯರು ಆರೋಪ ಮಾಡಿದ್ದಾರೆ. ಸದ್ಯ ಮೃತದೇಹವನ್ನ ಹೊರತೆಗೆಯಲಾಗಿದೆ.

ಸ್ನಾನಕ್ಕೆಂದು ಬೇಗೂರು ಕೆರೆಗೆ ಹೋದ ಯುವಕ ಮರಳಿ ಬರಲೇ ಇಲ್ಲ..
KUSHAL V
| Edited By: |

Updated on:Aug 10, 2020 | 2:33 PM

Share

ಬೆಂಗಳೂರು: ಸ್ನಾನಕ್ಕೆಂದು ಬೇಗೂರು ಕೆರೆಗೆ ಹೋದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಇಂದು ಬೆಳಗ್ಗೆ ನಡೆದಿದೆ. 19 ವರ್ಷದ ಯುವಕ ಯಾಕೂಬ್ ಮೃತ ದುರ್ದೈವಿ. ಬೇಗೂರು ಕೆರೆಗೆ ಸ್ನಾನಕ್ಕೆ ಹೋಗಿದ್ದ ಯುವಕನಿಗೆ ಈಜು ಬಾರದೇ ನೀರಿನಲ್ಲಿ ಮುಳುಗಿದ್ದಾನೆ ಎಂದು ತಿಳಿದುಬಂದಿದೆ.

ಆದರೆ, ಕೆರೆ ಸುತ್ತಮುತ್ತ ಯಾವುದೇ ತಡೆಗೋಡೆ ಇಲ್ಲದಿರುವುದೇ ಈ ಘಟನೆಗೆ ಕಾರಣ ಅಂತಾ ಸ್ಥಳೀಯರು ಆರೋಪ ಮಾಡಿದ್ದಾರೆ. ಸದ್ಯ ಮೃತದೇಹವನ್ನ ಹೊರತೆಗೆಯಲಾಗಿದೆ.

Published On - 2:27 pm, Mon, 10 August 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್