AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿ ಬ್ಯಾರೇಜ್ ದಾಟುವ ವೇಳೆ ಬೈಕ್ ಸಮೇತ ಯುವಕ ನೀರುಪಾಲು

ವಿಜಯಪುರ: ಭೀಮಾ ನದಿಯಲ್ಲಿ ತುಂಬಿ ಹರಿಯುತ್ತಿದ್ದ ಬ್ಯಾರೇಜ್ ದಾಟುತ್ತಿದ್ದ ಯುವಕ ಬೈಕ್ ಸಮೇತ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಉಮರಾಣಿ ಬಳಿಯ ಉಮರಾಣಿ-ಲವಗಿ ಬ್ಯಾರೇಜ್ ಬಳಿ ನಡೆದಿದೆ. ಹತ್ತಳ್ಳಿ ಗ್ರಾಮದ ಯುವಕ ರಮೇಶ ದುಂಡಪ್ಪ ಬಸರಗಿ (25) ನದಿಯ ಪಾಲಾದ ಯುವಕನಾಗಿದ್ದು, ನೆರೆಯ ಮಹಾರಾಷ್ಟ್ರದಿಂದ ವಾಪಸ್ ಆಗಮಿಸುವ ವೇಳೆ ಈ ಅವಘಡ ಸಂಭವಿಸಿದೆ. ನದಿಯಲ್ಲಿ ಕೊಚ್ಚಿ ಹೋಗಿರುವ ಯುವಕನ‌ ಶವಕ್ಕಾಗಿ ಶೋಧ ಕಾರ್ಯ ಆರಂಭವಾಗಿದ್ದು, ಯುವಕನ ಶವ ಇನ್ನೂ ಪತ್ತೆಯಾಗಿಲ್ಲ. ಚಡಚಣ […]

ಭೀಮಾ ನದಿ ಬ್ಯಾರೇಜ್ ದಾಟುವ ವೇಳೆ ಬೈಕ್ ಸಮೇತ ಯುವಕ ನೀರುಪಾಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Sep 08, 2023 | 2:49 PM

Share

ವಿಜಯಪುರ: ಭೀಮಾ ನದಿಯಲ್ಲಿ ತುಂಬಿ ಹರಿಯುತ್ತಿದ್ದ ಬ್ಯಾರೇಜ್ ದಾಟುತ್ತಿದ್ದ ಯುವಕ ಬೈಕ್ ಸಮೇತ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಉಮರಾಣಿ ಬಳಿಯ ಉಮರಾಣಿ-ಲವಗಿ ಬ್ಯಾರೇಜ್ ಬಳಿ ನಡೆದಿದೆ.

ಹತ್ತಳ್ಳಿ ಗ್ರಾಮದ ಯುವಕ ರಮೇಶ ದುಂಡಪ್ಪ ಬಸರಗಿ (25) ನದಿಯ ಪಾಲಾದ ಯುವಕನಾಗಿದ್ದು, ನೆರೆಯ ಮಹಾರಾಷ್ಟ್ರದಿಂದ ವಾಪಸ್ ಆಗಮಿಸುವ ವೇಳೆ ಈ ಅವಘಡ ಸಂಭವಿಸಿದೆ. ನದಿಯಲ್ಲಿ ಕೊಚ್ಚಿ ಹೋಗಿರುವ ಯುವಕನ‌ ಶವಕ್ಕಾಗಿ ಶೋಧ ಕಾರ್ಯ ಆರಂಭವಾಗಿದ್ದು, ಯುವಕನ ಶವ ಇನ್ನೂ ಪತ್ತೆಯಾಗಿಲ್ಲ.

ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಚಡಚಣ ತಹಸೀಲ್ದಾರ ಆರ್ ಎಸ್ ರೇವಡಿಗಾರ, ಹಾಗೂ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:22 am, Sat, 12 September 20

Follow Us
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ