Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿ ಬ್ಯಾರೇಜ್ ದಾಟುವ ವೇಳೆ ಬೈಕ್ ಸಮೇತ ಯುವಕ ನೀರುಪಾಲು

ವಿಜಯಪುರ: ಭೀಮಾ ನದಿಯಲ್ಲಿ ತುಂಬಿ ಹರಿಯುತ್ತಿದ್ದ ಬ್ಯಾರೇಜ್ ದಾಟುತ್ತಿದ್ದ ಯುವಕ ಬೈಕ್ ಸಮೇತ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಉಮರಾಣಿ ಬಳಿಯ ಉಮರಾಣಿ-ಲವಗಿ ಬ್ಯಾರೇಜ್ ಬಳಿ ನಡೆದಿದೆ. ಹತ್ತಳ್ಳಿ ಗ್ರಾಮದ ಯುವಕ ರಮೇಶ ದುಂಡಪ್ಪ ಬಸರಗಿ (25) ನದಿಯ ಪಾಲಾದ ಯುವಕನಾಗಿದ್ದು, ನೆರೆಯ ಮಹಾರಾಷ್ಟ್ರದಿಂದ ವಾಪಸ್ ಆಗಮಿಸುವ ವೇಳೆ ಈ ಅವಘಡ ಸಂಭವಿಸಿದೆ. ನದಿಯಲ್ಲಿ ಕೊಚ್ಚಿ ಹೋಗಿರುವ ಯುವಕನ‌ ಶವಕ್ಕಾಗಿ ಶೋಧ ಕಾರ್ಯ ಆರಂಭವಾಗಿದ್ದು, ಯುವಕನ ಶವ ಇನ್ನೂ ಪತ್ತೆಯಾಗಿಲ್ಲ. ಚಡಚಣ […]

ಭೀಮಾ ನದಿ ಬ್ಯಾರೇಜ್ ದಾಟುವ ವೇಳೆ ಬೈಕ್ ಸಮೇತ ಯುವಕ ನೀರುಪಾಲು
Follow us
ಸಾಧು ಶ್ರೀನಾಥ್​
| Updated By: Digi Tech Desk

Updated on:Sep 08, 2023 | 2:49 PM

ವಿಜಯಪುರ: ಭೀಮಾ ನದಿಯಲ್ಲಿ ತುಂಬಿ ಹರಿಯುತ್ತಿದ್ದ ಬ್ಯಾರೇಜ್ ದಾಟುತ್ತಿದ್ದ ಯುವಕ ಬೈಕ್ ಸಮೇತ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಉಮರಾಣಿ ಬಳಿಯ ಉಮರಾಣಿ-ಲವಗಿ ಬ್ಯಾರೇಜ್ ಬಳಿ ನಡೆದಿದೆ.

ಹತ್ತಳ್ಳಿ ಗ್ರಾಮದ ಯುವಕ ರಮೇಶ ದುಂಡಪ್ಪ ಬಸರಗಿ (25) ನದಿಯ ಪಾಲಾದ ಯುವಕನಾಗಿದ್ದು, ನೆರೆಯ ಮಹಾರಾಷ್ಟ್ರದಿಂದ ವಾಪಸ್ ಆಗಮಿಸುವ ವೇಳೆ ಈ ಅವಘಡ ಸಂಭವಿಸಿದೆ. ನದಿಯಲ್ಲಿ ಕೊಚ್ಚಿ ಹೋಗಿರುವ ಯುವಕನ‌ ಶವಕ್ಕಾಗಿ ಶೋಧ ಕಾರ್ಯ ಆರಂಭವಾಗಿದ್ದು, ಯುವಕನ ಶವ ಇನ್ನೂ ಪತ್ತೆಯಾಗಿಲ್ಲ.

ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಚಡಚಣ ತಹಸೀಲ್ದಾರ ಆರ್ ಎಸ್ ರೇವಡಿಗಾರ, ಹಾಗೂ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:22 am, Sat, 12 September 20

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ