AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಎಂಬ ಕಾರಣಕ್ಕೆ ಮದುವೆಯಾಗಲು ಎಲ್ಲೂ ಹೆಣ್ಣು ಸಿಗುತಿಲ್ಲ.. ಸಚಿವರಿಗೆ ಕಾಲ್ ಮಾಡಿ ಅಳಲು ತೋಡಿಕೊಂಡ ಯುವಕ

No Brides for Farmers | ರೈತ ಎಂಬ ಕಾರಣಕ್ಕೆ ಎಲ್ಲೂ ಹೆಣ್ಣು ಸಿಗದಿದ್ದಕ್ಕೆ ಅಸಮಾಧಾನಗೊಂಡ ರೈತ ಸಚಿವ ಸಿ.ಪಿ.ಯೋಗೇಶ್ವರ್​ ಬಳಿ ತನ್ನ ಅಳಲು ತೋಡಿಕೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.

ರೈತ ಎಂಬ ಕಾರಣಕ್ಕೆ ಮದುವೆಯಾಗಲು ಎಲ್ಲೂ ಹೆಣ್ಣು ಸಿಗುತಿಲ್ಲ.. ಸಚಿವರಿಗೆ ಕಾಲ್ ಮಾಡಿ ಅಳಲು ತೋಡಿಕೊಂಡ ಯುವಕ
ಸಚಿವ ಸಿ.ಪಿ.ಯೋಗೇಶ್ವರ್
ಆಯೇಷಾ ಬಾನು
|

Updated on:Feb 18, 2021 | 1:08 PM

Share

ಮಂಡ್ಯ: ರೈತ ಎಂಬ ಕಾರಣಕ್ಕೆ ಎಲ್ಲೂ ಹೆಣ್ಣು ಸಿಗದಿದ್ದಕ್ಕೆ ಅಸಮಾಧಾನಗೊಂಡ ಯುವ ರೈತನೊಬ್ಬ ಸಚಿವ ಸಿ.ಪಿ.ಯೋಗೇಶ್ವರ್​ ಬಳಿ ತನ್ನ ಅಳಲು ತೋಡಿಕೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ರೈತ ದೇಶದ ಬೆನ್ನೆಲುಬು ಅಂತಾರೆ ಆದ್ರೆ ಅದೇ ರೈತನಿಗೆ ಮದುವೆಯಾಗಲು ಹೆಣ್ಣು ಸಿಗುವುದೇ ಕಷ್ಟಕರ. ರೈತರ ಮನೆಯಲ್ಲಿ ಕೆಲಸ ಹೆಚ್ಚಿರುತ್ತೆ, ಹಾಗೂ ದುಡಿಮೆ ಸಹ ಜವರಾಯನ ಜೂಜಾಟದಂತೆ ಅಂತ ಹೆಣ್ಣು ಹೆತ್ತವರು ರೈತರಿಗೆ ತಮ್ಮ ಮಗಳನ್ನು ಕೊಡಲು ಹಿಂದೆ ಮುಂದೆ ನೋಡ್ತಾರೆ. ಇದರಂತೆಯೇ ಮದುವೆಯಾಗಲು ಹೆಣ್ಣು ಸಿಗದೆ ನೊಂದಿದ್ದ ರೈತ ಕರೆ ಮಾಡಿ ತನ್ನ ನೋವನ್ನು ಸಚಿವ ಸಿ.ಪಿ.ಯೋಗೇಶ್ವರ್​ ಬಳಿ ಹಂಚಿಕೊಂಡಿದ್ದಾನೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ನಿವಾಸಿ ಪ್ರವೀಣ್ ಎಂಬ ರೈತ ಫೋನ್​ ಮೂಲಕ ಕರೆ ಮಾಡಿ ಸಚಿವರ ಬಳಿ ಅಳಲು ತೋಡಿಕೊಂಡಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಇರುವವರಿಗೆ ಮಾತ್ರ ಹೆಣ್ಣು ಕೊಡ್ತಾರೆ.

ರೈತ ಎಂಬ ಕಾರಣಕ್ಕೆ ಎಲ್ಲೂ ನನಗೆ ಹೆಣ್ಣು ಸಿಗುತ್ತಿಲ್ಲ. ಹೀಗಾಗಿ ಅಂತರ್ ಜಾತಿಗೆ ನೀಡುವ ಪ್ರೋತ್ಸಾಹ ಧನದ ರೀತಿಯಲ್ಲಿ ರೈತನನ್ನು ಮದುವೆಯಾಗುವ ಹೆಣ್ಣಿಗೆ ಸರ್ಕಾರಿ ಯೋಜನೆ ರೂಪಿಸಿ ಎಂದು ರೈತ ಪ್ರವೀಣ್, ಸಚಿವರಿಗೆ ಸಲಹೆ ನೀಡಿದ್ದಾರೆ. ಜೊತೆಗೆ ಮಕ್ಕಳಿಗೂ ಸರ್ಕಾರಿ ಸೌಲಭ್ಯ ನೀಡಿದ್ದು ಈ ಬಗ್ಗೆ ಸಿಎಂ ಬಳಿ ಚರ್ಚೆ ಮಾಡುವಂತೆ ಸಚಿವರಿಗೆ ಮನವಿ ಮಾಡಿಕೊಂಡಿದ್ದಾನೆ. ಸದ್ಯ ಯುವಕನ ಮಾತಿಗೆ ಯೋಗೇಶ್ವರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರಂತೆ.

ಇದನ್ನೂ ಓದಿ: ನಮಗೆ ಹೆಣ್ಣು ಕೊಡೋಕೆ ಹಿಂದೆ ಮುಂದೆ ನೋಡ್ತಾರೆ -ಅವಿವಾಹಿತ ನಟರ ಗೋಳಿನ ಕಥೆ

Published On - 12:54 pm, Thu, 18 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!