AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿಯೇ ಬರೆದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಱಂಕ್‌ ಹೊಡೆದ ಹಾಸನದ ಹುಡುಗ

ಹಾಸನ: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019ನೇ ಸಾಲಿನ ನಾಗರಿಕ ಸೇವೆ ಪರೀಕ್ಷೆಯಲ್ಲಿ ಹಾಸನದ ಹುಡುಗ ಕನ್ನಡದಲ್ಲಿ ಬರೆದು ಆಯ್ಕೆಯಾಗಿದ್ದಾನೆ. ಹೌದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹರಳಕಟ್ಟ ಗ್ರಾಮದ ಯುವಕ ದರ್ಶನ್‌ಕುಮಾರ್‌ ಎಚ್‌ ಜಿ ಈ ಬಾರಿಯ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯುವ ಮೂಲಕ ನಾಗರಿಕ ಸೇವೆಗೆ ಆಯ್ಕೆಯಾಗಿದ್ದಾನೆ. ಅಖಿಲ ಭಾರತ ಱಂಕಿಂಗ್‌ನಲ್ಲಿ ದರ್ಶನ್‌ 594ನೇ ಱಂಕ್‌ ಗಳಿಸಿದ್ದಾನೆ. ಕರ್ನಾಟಕದ ಕ್ಯಾಡರ್‌ನಲ್ಲಿ ಆಯ್ಕೋಯಾಗೋದು ಖಚಿತವಾಗಿದೆ. ಮೊದಲ ಬಾರಿಗೆ ಮಾಜಿ ಐಎಎಸ್‌ ಅಧಿಕಾರಿ […]

ಕನ್ನಡದಲ್ಲಿಯೇ ಬರೆದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಱಂಕ್‌ ಹೊಡೆದ ಹಾಸನದ ಹುಡುಗ
Guru
|

Updated on: Aug 04, 2020 | 4:55 PM

Share

ಹಾಸನ: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019ನೇ ಸಾಲಿನ ನಾಗರಿಕ ಸೇವೆ ಪರೀಕ್ಷೆಯಲ್ಲಿ ಹಾಸನದ ಹುಡುಗ ಕನ್ನಡದಲ್ಲಿ ಬರೆದು ಆಯ್ಕೆಯಾಗಿದ್ದಾನೆ.

ಹೌದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹರಳಕಟ್ಟ ಗ್ರಾಮದ ಯುವಕ ದರ್ಶನ್‌ಕುಮಾರ್‌ ಎಚ್‌ ಜಿ ಈ ಬಾರಿಯ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯುವ ಮೂಲಕ ನಾಗರಿಕ ಸೇವೆಗೆ ಆಯ್ಕೆಯಾಗಿದ್ದಾನೆ.

ಅಖಿಲ ಭಾರತ ಱಂಕಿಂಗ್‌ನಲ್ಲಿ ದರ್ಶನ್‌ 594ನೇ ಱಂಕ್‌ ಗಳಿಸಿದ್ದಾನೆ. ಕರ್ನಾಟಕದ ಕ್ಯಾಡರ್‌ನಲ್ಲಿ ಆಯ್ಕೋಯಾಗೋದು ಖಚಿತವಾಗಿದೆ. ಮೊದಲ ಬಾರಿಗೆ ಮಾಜಿ ಐಎಎಸ್‌ ಅಧಿಕಾರಿ ಕೆ ಶಿವರಾಮು ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆಯುವ ಮೂಲಕ ಆಯ್ಕೆಯಾಗಿದ್ದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ