AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿಯೇ ಬರೆದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಱಂಕ್‌ ಹೊಡೆದ ಹಾಸನದ ಹುಡುಗ

ಹಾಸನ: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019ನೇ ಸಾಲಿನ ನಾಗರಿಕ ಸೇವೆ ಪರೀಕ್ಷೆಯಲ್ಲಿ ಹಾಸನದ ಹುಡುಗ ಕನ್ನಡದಲ್ಲಿ ಬರೆದು ಆಯ್ಕೆಯಾಗಿದ್ದಾನೆ. ಹೌದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹರಳಕಟ್ಟ ಗ್ರಾಮದ ಯುವಕ ದರ್ಶನ್‌ಕುಮಾರ್‌ ಎಚ್‌ ಜಿ ಈ ಬಾರಿಯ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯುವ ಮೂಲಕ ನಾಗರಿಕ ಸೇವೆಗೆ ಆಯ್ಕೆಯಾಗಿದ್ದಾನೆ. ಅಖಿಲ ಭಾರತ ಱಂಕಿಂಗ್‌ನಲ್ಲಿ ದರ್ಶನ್‌ 594ನೇ ಱಂಕ್‌ ಗಳಿಸಿದ್ದಾನೆ. ಕರ್ನಾಟಕದ ಕ್ಯಾಡರ್‌ನಲ್ಲಿ ಆಯ್ಕೋಯಾಗೋದು ಖಚಿತವಾಗಿದೆ. ಮೊದಲ ಬಾರಿಗೆ ಮಾಜಿ ಐಎಎಸ್‌ ಅಧಿಕಾರಿ […]

ಕನ್ನಡದಲ್ಲಿಯೇ ಬರೆದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಱಂಕ್‌ ಹೊಡೆದ ಹಾಸನದ ಹುಡುಗ
Guru
|

Updated on: Aug 04, 2020 | 4:55 PM

Share

ಹಾಸನ: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019ನೇ ಸಾಲಿನ ನಾಗರಿಕ ಸೇವೆ ಪರೀಕ್ಷೆಯಲ್ಲಿ ಹಾಸನದ ಹುಡುಗ ಕನ್ನಡದಲ್ಲಿ ಬರೆದು ಆಯ್ಕೆಯಾಗಿದ್ದಾನೆ.

ಹೌದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹರಳಕಟ್ಟ ಗ್ರಾಮದ ಯುವಕ ದರ್ಶನ್‌ಕುಮಾರ್‌ ಎಚ್‌ ಜಿ ಈ ಬಾರಿಯ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯುವ ಮೂಲಕ ನಾಗರಿಕ ಸೇವೆಗೆ ಆಯ್ಕೆಯಾಗಿದ್ದಾನೆ.

ಅಖಿಲ ಭಾರತ ಱಂಕಿಂಗ್‌ನಲ್ಲಿ ದರ್ಶನ್‌ 594ನೇ ಱಂಕ್‌ ಗಳಿಸಿದ್ದಾನೆ. ಕರ್ನಾಟಕದ ಕ್ಯಾಡರ್‌ನಲ್ಲಿ ಆಯ್ಕೋಯಾಗೋದು ಖಚಿತವಾಗಿದೆ. ಮೊದಲ ಬಾರಿಗೆ ಮಾಜಿ ಐಎಎಸ್‌ ಅಧಿಕಾರಿ ಕೆ ಶಿವರಾಮು ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆಯುವ ಮೂಲಕ ಆಯ್ಕೆಯಾಗಿದ್ದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ