AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 582ನೇ ಱಂಕ್‌ ಗಳಿಸಿದ ಶಿವಮೊಗ್ಗದ ಹುಡುಗ

ಶಿವಮೊಗ್ಗ: ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ನಾಗರಿಕ ಸೇವೆ ಪರೀಕ್ಷೆಯಲ್ಲಿ ಶಿವಮೊಗ್ಗದ ಹುಡುಗ ದೇಶಕ್ಕೆ 582ನೇ ಱಂಕ್‌ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆ ಮೆರೆದಿದ್ದಾನೆ. ಹೌದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಯುವಕ ಪೃಥ್ವಿ ದೇಶಕ್ಕೆ 582 ನೇ ಱಂಕ್‌ ಪಡೆದಿದ್ದಾನೆ. ಶಿವಮೊಗ್ಗದ ಸಂತೆಕಡೂರಿನ‌ವನಾದ ಪೃಥ್ವಿ ಕೃಷಿಕ ಕುಟುಂಬದ ಹಿನ್ನಲೆಯವನಾಗಿದ್ದಾನೆ. ಪರೀಕ್ಷೆಗೆ ಹಾಜರಾದ ಎರಡನೇ ಪ್ರಯತ್ನದಲ್ಲಿಯೇ 582ನೇ ಱಂಕ್‌ ಗಳಿಸುವ ಮೂಲಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾನೆ. ಮೂಲತಃ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಪೃಥ್ವಿ, ಪ್ರಾಥಮಿಕ […]

ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 582ನೇ ಱಂಕ್‌ ಗಳಿಸಿದ ಶಿವಮೊಗ್ಗದ  ಹುಡುಗ
Guru
Guru|

Updated on: Aug 04, 2020 | 6:05 PM

Share

ಶಿವಮೊಗ್ಗ: ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ನಾಗರಿಕ ಸೇವೆ ಪರೀಕ್ಷೆಯಲ್ಲಿ ಶಿವಮೊಗ್ಗದ ಹುಡುಗ ದೇಶಕ್ಕೆ 582ನೇ ಱಂಕ್‌ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಪತಾಕೆ ಮೆರೆದಿದ್ದಾನೆ.

ಹೌದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಯುವಕ ಪೃಥ್ವಿ ದೇಶಕ್ಕೆ 582 ನೇ ಱಂಕ್‌ ಪಡೆದಿದ್ದಾನೆ. ಶಿವಮೊಗ್ಗದ ಸಂತೆಕಡೂರಿನ‌ವನಾದ ಪೃಥ್ವಿ ಕೃಷಿಕ ಕುಟುಂಬದ ಹಿನ್ನಲೆಯವನಾಗಿದ್ದಾನೆ. ಪರೀಕ್ಷೆಗೆ ಹಾಜರಾದ ಎರಡನೇ ಪ್ರಯತ್ನದಲ್ಲಿಯೇ 582ನೇ ಱಂಕ್‌ ಗಳಿಸುವ ಮೂಲಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾನೆ.

ಮೂಲತಃ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಪೃಥ್ವಿ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಶಿವಮೊಗ್ಗದ ಆದಿಚುಂಚಗಿರಿ ಶಾಲೆಯಲ್ಲಿ ಮುಗಿಸಿದ್ದಾನೆ. ನಂತರ ಶಿವಮೊಗ್ಗದ ಅರಬಿಂದೋ ಜ್ಞಾನದೀಪ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದು, ಜೆಎನ್‌ಎನ್‌ಸಿ‌ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದಾನೆ.

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ