AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳ ವಿಚಾರ: ಇತ್ಯರ್ಥಕ್ಕೆಂದು ಕರೆದವರು ಕೊಂದೇಬಿಟ್ರು, ಆದರೆ ಕೊಂದಿದ್ಯಾರನ್ನ?

ನೆಲಮಂಗಲ: ಸಂಬಳ ಕೊಡಿಸುವ ವಿಚಾರದಲ್ಲಿ ಮಧ್ಯವರ್ತಿಯಾಗಿ ಹೋಗಿದ್ದವನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿ ಸಮೀಪದ ಸಾಯಿ ಲೇಔಟ್​ನಲ್ಲಿ ನಡೆದಿದೆ. ತುಮಕೂರಿನ ಕೊರಟಗೆರೆ ಮೂಲದ ಸತೀಶ್(26)ಕೊಲೆಯಾದ ಯುವಕನಾಗಿದ್ದು, ಪ್ರದೀಪ್ ಎಂಬ ಯುವಕನಿಗೆ ಐದು ತಿಂಗಳಿಂದ ಬರೀ ಅಡ್ವಾನ್ಸ್ ಹಣ ಕೊಟ್ಟು ಸಂಬಳ ಕೊಡದೆ ದುಡಿಸಿ ಕೊಳ್ಳತ್ತಿದ್ದ ಬಸ್ ಒನರ್ ಬಳಿ ಚಾಲಕ ಪ್ರದೀಪ್, ಜೊತೆಗೆ ಇರಲಿ ಅಂತ ಮಧ್ಯವರ್ತಿಯಾಗಿ  ಸತೀಶ್ ನನ್ನ ಜೊತೆಗೆ ಕರೆತಂದಿದ್ದ. ತಡರಾತ್ರಿ ಸಂಬಳ ಕೊಡುವ ವಿಚಾರವಾಗಿ ಬಸ್ […]

ಸಂಬಳ ವಿಚಾರ: ಇತ್ಯರ್ಥಕ್ಕೆಂದು ಕರೆದವರು ಕೊಂದೇಬಿಟ್ರು, ಆದರೆ ಕೊಂದಿದ್ಯಾರನ್ನ?
ಸಾಧು ಶ್ರೀನಾಥ್​
|

Updated on:Sep 19, 2020 | 7:45 AM

Share

ನೆಲಮಂಗಲ: ಸಂಬಳ ಕೊಡಿಸುವ ವಿಚಾರದಲ್ಲಿ ಮಧ್ಯವರ್ತಿಯಾಗಿ ಹೋಗಿದ್ದವನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿ ಸಮೀಪದ ಸಾಯಿ ಲೇಔಟ್​ನಲ್ಲಿ ನಡೆದಿದೆ.

ತುಮಕೂರಿನ ಕೊರಟಗೆರೆ ಮೂಲದ ಸತೀಶ್(26)ಕೊಲೆಯಾದ ಯುವಕನಾಗಿದ್ದು, ಪ್ರದೀಪ್ ಎಂಬ ಯುವಕನಿಗೆ ಐದು ತಿಂಗಳಿಂದ ಬರೀ ಅಡ್ವಾನ್ಸ್ ಹಣ ಕೊಟ್ಟು ಸಂಬಳ ಕೊಡದೆ ದುಡಿಸಿ ಕೊಳ್ಳತ್ತಿದ್ದ ಬಸ್ ಒನರ್ ಬಳಿ ಚಾಲಕ ಪ್ರದೀಪ್, ಜೊತೆಗೆ ಇರಲಿ ಅಂತ ಮಧ್ಯವರ್ತಿಯಾಗಿ  ಸತೀಶ್ ನನ್ನ ಜೊತೆಗೆ ಕರೆತಂದಿದ್ದ.

ತಡರಾತ್ರಿ ಸಂಬಳ ಕೊಡುವ ವಿಚಾರವಾಗಿ ಬಸ್ ಒನರ್ ಹರೀಶ್​ ಚಾಲಕ ಪ್ರದೀಪ್​ನನ್ನು ಕರೆಸಿದ್ದರು. ಸಂಬಳ ಕೊಡ್ತೀನಿ ಅಂತ ಹೇಳಿದ ಬಳಿಕ ಎಲ್ರೂ ಸೇರಿ ಎಣ್ಣೆ ಹೊಡೆದ್ರು. ಬಳಿಕ ಮತ್ತೆ ಗಲಾಟೆ ಆರಂಭಿಸಿ ಮಧ್ಯವರ್ತಿಯಾಗಿ ಬಂದಿದ್ದವನ ಮೇಲೆ ಬಿಯರ್ ಬಾಟಲಿಯಿಂದ ಒನರ್ ಹರೀಶ್ ಮತ್ತು ಇತನ ಸಹಚರರಾದ ಮಲ್ಲೇಶ್,ಸಿದ್ದು, ಸೇರಿ ತೀವ್ರವಾಗಿ ಹಲ್ಲೆ ಮಾಡಿದ್ದಾರೆ.

ಹಲ್ಲೆಗೊಳಗಾಗಿದ್ದ ಸತೀಶನಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಬಳಕ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಆ್ಯಂಬುಲೆನ್ಸ್​ ಮುಖಾಂತರ ರವಾನೆ ಮಾಡಲಾಗಿದೆ. ಆದರೆ ನಿಮಾನ್ಸ್​ನಲ್ಲಿ ಬೆಡ್ ಸಿಗದ ಕಾರಣ ವಾಪಸ್ ನೆಲಮಂಗಲಕ್ಕೆ ಕರೆತಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 7:33 am, Sat, 19 September 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ