AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಆರೋಪ, ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ಯುವಕನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೈಲಹೊಂಗಲ ತಾಲೂಕಿನ ಹೊಸ ಕುರಗುಂದದಲ್ಲಿ ನಡೆದಿದೆ. ದ್ಯಾಮಪ್ಪ ವಣ್ಣೂರ(22) ಕೊಲೆಯಾದ ದುರ್ದೈವಿ. ದ್ಯಾಮಪ್ಪ ನಿನ್ನೆ ಸಂಜೆ ಬೈಕ್​ನಲ್ಲಿ ತೆರಳುವಾಗ ಕೆಲ ದುಷ್ಕರ್ಮಿಗಳು ಅಡ್ಡಕಟ್ಟಿ ಅವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹೊಸ ಕುರಗುಂದ ಗ್ರಾಮದ ಈರಪ್ಪ ನಾಯ್ಕರ್ ಮತ್ತು ಕುಟುಂಬಸ್ಥರು ಸೇರಿ ಕೊಲೆ ಮಾಡಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತ ದ್ಯಾಮಪ್ಪ ಈರಪ್ಪನ ಹೆಂಡತಿ ಜತೆಗೆ ಅಕ್ರಮ ಸಂಬಂಧ ಹೊಂದಿದ್ದ ಎಂಬ […]

ಅನೈತಿಕ ಸಂಬಂಧ ಆರೋಪ, ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ
ಆಯೇಷಾ ಬಾನು
|

Updated on: Jun 25, 2020 | 8:12 AM

Share

ಬೆಳಗಾವಿ: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ಯುವಕನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೈಲಹೊಂಗಲ ತಾಲೂಕಿನ ಹೊಸ ಕುರಗುಂದದಲ್ಲಿ ನಡೆದಿದೆ. ದ್ಯಾಮಪ್ಪ ವಣ್ಣೂರ(22) ಕೊಲೆಯಾದ ದುರ್ದೈವಿ.

ದ್ಯಾಮಪ್ಪ ನಿನ್ನೆ ಸಂಜೆ ಬೈಕ್​ನಲ್ಲಿ ತೆರಳುವಾಗ ಕೆಲ ದುಷ್ಕರ್ಮಿಗಳು ಅಡ್ಡಕಟ್ಟಿ ಅವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹೊಸ ಕುರಗುಂದ ಗ್ರಾಮದ ಈರಪ್ಪ ನಾಯ್ಕರ್ ಮತ್ತು ಕುಟುಂಬಸ್ಥರು ಸೇರಿ ಕೊಲೆ ಮಾಡಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಮೃತ ದ್ಯಾಮಪ್ಪ ಈರಪ್ಪನ ಹೆಂಡತಿ ಜತೆಗೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಆರೋಪ ಕೇಳಿ ಬಂದಿದ್ದು, ಇದೇ ಕಾರನಕ್ಕೆ ಆಕೆಯ ಪತಿ ಯುವಕನನ್ನ ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ