AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯವಹಾರ ವಿಚಾರಕ್ಕೆ ಶುರುವಾದ ಗಲಾಟೆ ಸಾವಿನಲ್ಲಿ ಅಂತ್ಯ, ಎಲ್ಲಿ?

ಉಡುಪಿ: ವ್ಯವಹಾರ ವಿಚಾರದಲ್ಲಿ ಶುರುವಾದ ಜಗಳದಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಮಾಡಿರುವ ಘಟನೆ ಪಟ್ಟಣದ ಲಕ್ಷ್ಮೀನಗರದಲ್ಲಿ ನಡೆದಿದೆ. ಕೊಲೆಯಾದ ಯುವಕ 28 ವರ್ಷದ ಯೋಗೀಶ್​ ಎಂದು ತಿಳಿದುಬಂದಿದೆ. ಯೋಗೀಶ್ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿದ್ದರು. ನಿನ್ನೆ ತಡರಾತ್ರಿ ನಡೆದ ಘಟನೆಯಲ್ಲಿ ಐವರು ಜನರ ಗುಂಪೊಂದು ಯೋಗೀಶ್ ಜೊತೆಗೆ ವ್ಯವಹಾರದ ವಿಚಾರವಾಗಿ ಗಲಾಟೆ ಆರಂಭಿಸಿತ್ತಂತೆ. ಈ ಮಧ್ಯೆ ಈ ಐವರು ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕೂಡಲೇ ಸ್ಥಳೀಯರು ಯೋಗೀಶ್​ನನ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ […]

ವ್ಯವಹಾರ ವಿಚಾರಕ್ಕೆ ಶುರುವಾದ ಗಲಾಟೆ ಸಾವಿನಲ್ಲಿ ಅಂತ್ಯ, ಎಲ್ಲಿ?
KUSHAL V
| Edited By: |

Updated on: Jul 07, 2020 | 12:47 PM

Share

ಉಡುಪಿ: ವ್ಯವಹಾರ ವಿಚಾರದಲ್ಲಿ ಶುರುವಾದ ಜಗಳದಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಮಾಡಿರುವ ಘಟನೆ ಪಟ್ಟಣದ ಲಕ್ಷ್ಮೀನಗರದಲ್ಲಿ ನಡೆದಿದೆ. ಕೊಲೆಯಾದ ಯುವಕ 28 ವರ್ಷದ ಯೋಗೀಶ್​ ಎಂದು ತಿಳಿದುಬಂದಿದೆ. ಯೋಗೀಶ್ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿದ್ದರು.

ನಿನ್ನೆ ತಡರಾತ್ರಿ ನಡೆದ ಘಟನೆಯಲ್ಲಿ ಐವರು ಜನರ ಗುಂಪೊಂದು ಯೋಗೀಶ್ ಜೊತೆಗೆ ವ್ಯವಹಾರದ ವಿಚಾರವಾಗಿ ಗಲಾಟೆ ಆರಂಭಿಸಿತ್ತಂತೆ. ಈ ಮಧ್ಯೆ ಈ ಐವರು ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕೂಡಲೇ ಸ್ಥಳೀಯರು ಯೋಗೀಶ್​ನನ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ಚಿಕಿತ್ಸೆ ಫಲಿಸದೆ ಯೋಗೀಶ್​ ಇಂದು ಸಾವನ್ನಪ್ಪಿದ್ದಾರೆ. ಇನ್ನು ಘಟನೆ ಸಂಬಂಧಪಟ್ಟಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲು ಪೊಲೀಸರು ಮುಂದಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್